ಮಗಳ ಸಂಸಾರ ಸರಿ ಮಾಡಲು ಬಂದವರು ಹೆಣವಾದ್ರು, ಅದೊಂದು ಮನೆಗಾಗಿ ನಾಲ್ವರನ್ನ ಕೊಂದುಬಿಟ್ಟ

ಮಗಳ ಸಂಸಾರ ಸರಿ ಮಾಡಲು ಬಂದವರು ಹೆಣವಾದ್ರು, ಅದೊಂದು ಮನೆಗಾಗಿ ನಾಲ್ವರನ್ನ ಕೊಂದುಬಿಟ್ಟ

Published : Jul 02, 2022, 06:22 PM ISTUpdated : Jul 02, 2022, 11:36 PM IST

ರಾಜಿಗೆ ಬಂದ ನಾಲ್ವರು ಬೆಂದು ಹೋದ್ರು..! ಪೆಟ್ರೋಲ್ ರೆಡಿ ಮಾಡಿಟ್ಟುಕೊಂಡಿದ್ದ ಕ್ರೂರಿ ಅಳಿಯ..! ಮಗಳ ಸಂಸಾರದ ಗಲಾಟೆ ಹೆಣ ಹಾಕಿತ್ತಲ್ಲೋ..! ಅದೊಂದು ಮನೆಗಾಗಿ ನಾಲ್ವರನ್ನ ಕೊಂದುಬಿಟ್ಟ..!

ಯಾದಗಿರಿ, (ಜುಲೈ.02): ಆ ಗಂಡ ಹೆಂಡತಿ ಸಂಸಾರಕ್ಕೆ 17 ವರ್ಷ... ಗಂಡ ಆಟೋ ಡ್ರೈವರ್ ಆದ್ರೆ ಹಂಡತಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋನ ಮೆಕಾನಿಕ್. ಇವರ ದಾಂಪತ್ಯಕ್ಕೆ ಇಬ್ಬರು ಮುದ್ದಾದ ಮಕ್ಕಳು. ಅಬ್ಬಾ ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಿತ್ತು ಇವರ ಸಂಸಾರ. ಆದ್ರೆ ಅದೊಂದು ಸಿಲ್ಲಿ ರೀಸನ್ ಇವರ ದಾಂಪತ್ಯ ಜೀವನಕ್ಕೆ ಫುಲ್ ಸ್ಟಾಪ್ ಇಟ್ಟುಬಿಟ್ಟಿತ್ತು. ಅದಯಾರ ಕಣ್ಣು ಬಿತ್ತೋ ಏನೋ ಇವರ ಮೇಲೆ. ಇಬ್ಬರೂ ಮತ್ತೆ ಒಂದಾಗಲಾರದಷ್ಟು ದೂರ ಆಗಿಬಿಟ್ರು. 

Yadgir: ವಿಚ್ಛೇದನ ಕೊಡಲು ಒಪ್ಪದ ಪತ್ನಿ ವಿರುದ್ಧ ಸಂಚು ರೂಪಿಸಿದ ಪತಿ!

ಆದ್ರೆ ಹೆಣ್ಣು ಹೆತ್ತವರು ಮಗಳ ಸಂಸಾರ ಸರಿ ಮಾಡಲು ಮುಂದಾಗಿದ್ರು. ರಾಜಿ ಪಂಚಾಯ್ತಿ ಮಾಡಲು ಅಳಿಯನ ಮನೆಗೆ ಹೋದ್ರು. ಆದ್ರೆ ರಾಜಿ ಪಂಚಾಯ್ತಿಗೆ ಎಂದು ಕರೆಸಿಕೊಂಡ ಅಳಿಯ ಕರ್ನಾಟಕವೇ ಬೆಚ್ಚಿ ಬೀಳಿಸೋ ಕೆಲಸ ಮಾಡಿದ್ದ. ಹೀಗೆ ಅಳಿಯ ಮಗಳನ್ನ ಒಂದು ಮಾಡಲು ಹೋದವರಿಗೆ ಶಾಕ್ ಕೊಟ್ಟ ರೌಡಿ ಅಳಿಯನ ಕಥೆಯೇ ಇವತ್ತಿನ ಎಫ್.ಐ.ಆರ್.......

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!