ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

Published : Oct 28, 2021, 12:52 PM IST

* ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳು
* ಕ್ರಿಮಿನಲ್‌ಗಳಿಗೆ ವರವಾಗಿರುವ ಸಿಸಿಟಿವಿ ಇಲ್ಲದಿರುವಿಕೆ
* ನೂರಾರು ಜನ ಸೇರುವಲ್ಲಿ ಸಿಸಿಟಿವಿ ಕಡ್ಡಾಯ, ಆದ್ರೆ ಪಾಲಿಸುವವರಿಲ್ಲ 
 

ಬೀದರ್(ಅ.28): ಅದು ಬಸವಣ್ಣನ ಕರ್ಮ ಭೂಮಿ, ಸೂಫಿ ಸಂತರ ನಾಡು, ಶಾಂತಿಯುತ ನಾಡು ಎಂಬ ಹೆಗ್ಗಳಿಗೆ ಹೊಂದಿರುವ ಜಿಲ್ಲೆ. ಅಲ್ಲಿ ಈಗ ದಿನದಿಂದ ದಿನಕ್ಕೆ ಕಳ್ಳತನ, ಅಂಗಡಿ-ಮುಗ್ಗಟ್ಟುಗಳಲ್ಲಿ ಲೂಟಿ, ಚೈನ್ ಸ್ನ್ಯಾಚಿಂಗ್, ರಾಬರಿ ಹೆಚ್ಚಾಗುತ್ತಿವೆ. ಇಂತಹ ಖದೀಮರ ಹೆಡೆಮುರಿ ಕಟ್ಟಲು ಪೊಲೀಸರು ಹಗಲು-ರಾತ್ರಿ ಹರಸಾಹಸ ಪಡುತ್ತಿದ್ದಾರೆ,. ಆದರೆ ಪೊಲೀಸರಿಗೆ ಸಹಕರಿಸಬೇಕಾದ ಸಾರ್ವಜನಿಕರು, ಉದ್ಯಮಿಗಳು, ಶ್ರೀಮಂತ ಜನರು ಇದೊಂದು ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅದು ಯಾವ ವಿಚಾರ ಅಂತೀರಾ ಈ ಸ್ಟೋರಿ ನೋಡಿ...

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಕ್ಕಾ : ಉಪ ಚುನಾವಣೆ ಬಗ್ಗೆ ವಿಶ್ವಾಸ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?