ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

Suvarna News   | Asianet News
Published : Oct 28, 2021, 12:52 PM IST

* ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳು
* ಕ್ರಿಮಿನಲ್‌ಗಳಿಗೆ ವರವಾಗಿರುವ ಸಿಸಿಟಿವಿ ಇಲ್ಲದಿರುವಿಕೆ
* ನೂರಾರು ಜನ ಸೇರುವಲ್ಲಿ ಸಿಸಿಟಿವಿ ಕಡ್ಡಾಯ, ಆದ್ರೆ ಪಾಲಿಸುವವರಿಲ್ಲ 
 

ಬೀದರ್(ಅ.28): ಅದು ಬಸವಣ್ಣನ ಕರ್ಮ ಭೂಮಿ, ಸೂಫಿ ಸಂತರ ನಾಡು, ಶಾಂತಿಯುತ ನಾಡು ಎಂಬ ಹೆಗ್ಗಳಿಗೆ ಹೊಂದಿರುವ ಜಿಲ್ಲೆ. ಅಲ್ಲಿ ಈಗ ದಿನದಿಂದ ದಿನಕ್ಕೆ ಕಳ್ಳತನ, ಅಂಗಡಿ-ಮುಗ್ಗಟ್ಟುಗಳಲ್ಲಿ ಲೂಟಿ, ಚೈನ್ ಸ್ನ್ಯಾಚಿಂಗ್, ರಾಬರಿ ಹೆಚ್ಚಾಗುತ್ತಿವೆ. ಇಂತಹ ಖದೀಮರ ಹೆಡೆಮುರಿ ಕಟ್ಟಲು ಪೊಲೀಸರು ಹಗಲು-ರಾತ್ರಿ ಹರಸಾಹಸ ಪಡುತ್ತಿದ್ದಾರೆ,. ಆದರೆ ಪೊಲೀಸರಿಗೆ ಸಹಕರಿಸಬೇಕಾದ ಸಾರ್ವಜನಿಕರು, ಉದ್ಯಮಿಗಳು, ಶ್ರೀಮಂತ ಜನರು ಇದೊಂದು ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅದು ಯಾವ ವಿಚಾರ ಅಂತೀರಾ ಈ ಸ್ಟೋರಿ ನೋಡಿ...

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಕ್ಕಾ : ಉಪ ಚುನಾವಣೆ ಬಗ್ಗೆ ವಿಶ್ವಾಸ

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!