ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

Suvarna News   | Asianet News
Published : Oct 28, 2021, 12:52 PM IST

* ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳು
* ಕ್ರಿಮಿನಲ್‌ಗಳಿಗೆ ವರವಾಗಿರುವ ಸಿಸಿಟಿವಿ ಇಲ್ಲದಿರುವಿಕೆ
* ನೂರಾರು ಜನ ಸೇರುವಲ್ಲಿ ಸಿಸಿಟಿವಿ ಕಡ್ಡಾಯ, ಆದ್ರೆ ಪಾಲಿಸುವವರಿಲ್ಲ 
 

ಬೀದರ್(ಅ.28): ಅದು ಬಸವಣ್ಣನ ಕರ್ಮ ಭೂಮಿ, ಸೂಫಿ ಸಂತರ ನಾಡು, ಶಾಂತಿಯುತ ನಾಡು ಎಂಬ ಹೆಗ್ಗಳಿಗೆ ಹೊಂದಿರುವ ಜಿಲ್ಲೆ. ಅಲ್ಲಿ ಈಗ ದಿನದಿಂದ ದಿನಕ್ಕೆ ಕಳ್ಳತನ, ಅಂಗಡಿ-ಮುಗ್ಗಟ್ಟುಗಳಲ್ಲಿ ಲೂಟಿ, ಚೈನ್ ಸ್ನ್ಯಾಚಿಂಗ್, ರಾಬರಿ ಹೆಚ್ಚಾಗುತ್ತಿವೆ. ಇಂತಹ ಖದೀಮರ ಹೆಡೆಮುರಿ ಕಟ್ಟಲು ಪೊಲೀಸರು ಹಗಲು-ರಾತ್ರಿ ಹರಸಾಹಸ ಪಡುತ್ತಿದ್ದಾರೆ,. ಆದರೆ ಪೊಲೀಸರಿಗೆ ಸಹಕರಿಸಬೇಕಾದ ಸಾರ್ವಜನಿಕರು, ಉದ್ಯಮಿಗಳು, ಶ್ರೀಮಂತ ಜನರು ಇದೊಂದು ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅದು ಯಾವ ವಿಚಾರ ಅಂತೀರಾ ಈ ಸ್ಟೋರಿ ನೋಡಿ...

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಕ್ಕಾ : ಉಪ ಚುನಾವಣೆ ಬಗ್ಗೆ ವಿಶ್ವಾಸ

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?