ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

Suvarna News   | Asianet News
Published : Oct 28, 2021, 12:52 PM IST

* ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳು
* ಕ್ರಿಮಿನಲ್‌ಗಳಿಗೆ ವರವಾಗಿರುವ ಸಿಸಿಟಿವಿ ಇಲ್ಲದಿರುವಿಕೆ
* ನೂರಾರು ಜನ ಸೇರುವಲ್ಲಿ ಸಿಸಿಟಿವಿ ಕಡ್ಡಾಯ, ಆದ್ರೆ ಪಾಲಿಸುವವರಿಲ್ಲ 
 

ಬೀದರ್(ಅ.28): ಅದು ಬಸವಣ್ಣನ ಕರ್ಮ ಭೂಮಿ, ಸೂಫಿ ಸಂತರ ನಾಡು, ಶಾಂತಿಯುತ ನಾಡು ಎಂಬ ಹೆಗ್ಗಳಿಗೆ ಹೊಂದಿರುವ ಜಿಲ್ಲೆ. ಅಲ್ಲಿ ಈಗ ದಿನದಿಂದ ದಿನಕ್ಕೆ ಕಳ್ಳತನ, ಅಂಗಡಿ-ಮುಗ್ಗಟ್ಟುಗಳಲ್ಲಿ ಲೂಟಿ, ಚೈನ್ ಸ್ನ್ಯಾಚಿಂಗ್, ರಾಬರಿ ಹೆಚ್ಚಾಗುತ್ತಿವೆ. ಇಂತಹ ಖದೀಮರ ಹೆಡೆಮುರಿ ಕಟ್ಟಲು ಪೊಲೀಸರು ಹಗಲು-ರಾತ್ರಿ ಹರಸಾಹಸ ಪಡುತ್ತಿದ್ದಾರೆ,. ಆದರೆ ಪೊಲೀಸರಿಗೆ ಸಹಕರಿಸಬೇಕಾದ ಸಾರ್ವಜನಿಕರು, ಉದ್ಯಮಿಗಳು, ಶ್ರೀಮಂತ ಜನರು ಇದೊಂದು ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅದು ಯಾವ ವಿಚಾರ ಅಂತೀರಾ ಈ ಸ್ಟೋರಿ ನೋಡಿ...

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಕ್ಕಾ : ಉಪ ಚುನಾವಣೆ ಬಗ್ಗೆ ವಿಶ್ವಾಸ

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!