ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

Suvarna News   | Asianet News
Published : Oct 28, 2021, 12:52 PM IST

* ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳು
* ಕ್ರಿಮಿನಲ್‌ಗಳಿಗೆ ವರವಾಗಿರುವ ಸಿಸಿಟಿವಿ ಇಲ್ಲದಿರುವಿಕೆ
* ನೂರಾರು ಜನ ಸೇರುವಲ್ಲಿ ಸಿಸಿಟಿವಿ ಕಡ್ಡಾಯ, ಆದ್ರೆ ಪಾಲಿಸುವವರಿಲ್ಲ 
 

ಬೀದರ್(ಅ.28): ಅದು ಬಸವಣ್ಣನ ಕರ್ಮ ಭೂಮಿ, ಸೂಫಿ ಸಂತರ ನಾಡು, ಶಾಂತಿಯುತ ನಾಡು ಎಂಬ ಹೆಗ್ಗಳಿಗೆ ಹೊಂದಿರುವ ಜಿಲ್ಲೆ. ಅಲ್ಲಿ ಈಗ ದಿನದಿಂದ ದಿನಕ್ಕೆ ಕಳ್ಳತನ, ಅಂಗಡಿ-ಮುಗ್ಗಟ್ಟುಗಳಲ್ಲಿ ಲೂಟಿ, ಚೈನ್ ಸ್ನ್ಯಾಚಿಂಗ್, ರಾಬರಿ ಹೆಚ್ಚಾಗುತ್ತಿವೆ. ಇಂತಹ ಖದೀಮರ ಹೆಡೆಮುರಿ ಕಟ್ಟಲು ಪೊಲೀಸರು ಹಗಲು-ರಾತ್ರಿ ಹರಸಾಹಸ ಪಡುತ್ತಿದ್ದಾರೆ,. ಆದರೆ ಪೊಲೀಸರಿಗೆ ಸಹಕರಿಸಬೇಕಾದ ಸಾರ್ವಜನಿಕರು, ಉದ್ಯಮಿಗಳು, ಶ್ರೀಮಂತ ಜನರು ಇದೊಂದು ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅದು ಯಾವ ವಿಚಾರ ಅಂತೀರಾ ಈ ಸ್ಟೋರಿ ನೋಡಿ...

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಕ್ಕಾ : ಉಪ ಚುನಾವಣೆ ಬಗ್ಗೆ ವಿಶ್ವಾಸ

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ