ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

ಬೀದರ್‌: ಖದೀಮರ ಹೆಡೆಮುರಿ ಕಟ್ಟಲು ಪೊಲೀಸರ ಹರಸಾಹಸ..!

Suvarna News   | Asianet News
Published : Oct 28, 2021, 12:52 PM IST

* ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳು
* ಕ್ರಿಮಿನಲ್‌ಗಳಿಗೆ ವರವಾಗಿರುವ ಸಿಸಿಟಿವಿ ಇಲ್ಲದಿರುವಿಕೆ
* ನೂರಾರು ಜನ ಸೇರುವಲ್ಲಿ ಸಿಸಿಟಿವಿ ಕಡ್ಡಾಯ, ಆದ್ರೆ ಪಾಲಿಸುವವರಿಲ್ಲ 
 

ಬೀದರ್(ಅ.28): ಅದು ಬಸವಣ್ಣನ ಕರ್ಮ ಭೂಮಿ, ಸೂಫಿ ಸಂತರ ನಾಡು, ಶಾಂತಿಯುತ ನಾಡು ಎಂಬ ಹೆಗ್ಗಳಿಗೆ ಹೊಂದಿರುವ ಜಿಲ್ಲೆ. ಅಲ್ಲಿ ಈಗ ದಿನದಿಂದ ದಿನಕ್ಕೆ ಕಳ್ಳತನ, ಅಂಗಡಿ-ಮುಗ್ಗಟ್ಟುಗಳಲ್ಲಿ ಲೂಟಿ, ಚೈನ್ ಸ್ನ್ಯಾಚಿಂಗ್, ರಾಬರಿ ಹೆಚ್ಚಾಗುತ್ತಿವೆ. ಇಂತಹ ಖದೀಮರ ಹೆಡೆಮುರಿ ಕಟ್ಟಲು ಪೊಲೀಸರು ಹಗಲು-ರಾತ್ರಿ ಹರಸಾಹಸ ಪಡುತ್ತಿದ್ದಾರೆ,. ಆದರೆ ಪೊಲೀಸರಿಗೆ ಸಹಕರಿಸಬೇಕಾದ ಸಾರ್ವಜನಿಕರು, ಉದ್ಯಮಿಗಳು, ಶ್ರೀಮಂತ ಜನರು ಇದೊಂದು ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅದು ಯಾವ ವಿಚಾರ ಅಂತೀರಾ ಈ ಸ್ಟೋರಿ ನೋಡಿ...

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಕ್ಕಾ : ಉಪ ಚುನಾವಣೆ ಬಗ್ಗೆ ವಿಶ್ವಾಸ

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?