ಎಸಿಬಿ ಬಲೆಗೆ ಬಿದ್ರು ಬಿಬಿಎಂಪಿ ಭ್ರಷ್ಟ ಅಧಿಕಾರಿ, ಮಾಡಿದ ಆಸ್ತಿ ಬರೋಬ್ಬರಿ..!

ಎಸಿಬಿ ಬಲೆಗೆ ಬಿದ್ರು ಬಿಬಿಎಂಪಿ ಭ್ರಷ್ಟ ಅಧಿಕಾರಿ, ಮಾಡಿದ ಆಸ್ತಿ ಬರೋಬ್ಬರಿ..!

Suvarna News   | Asianet News
Published : Jan 23, 2021, 03:21 PM IST

ದಾವಣಗೆರೆಯಲ್ಲಿ ಎಸಿಬಿ ಬಲೆಗೆ ಬಿಬಿಎಂಪಿ ಭ್ರಷ್ಟ ಅಧಿಕಾರಿಯೊಬ್ಬರು ಬಿದ್ದಿದ್ದಾರೆ. 96 ಕೋಟಿ ಆಸ್ತಿ ಮಾಡಿದ್ದಾರೆ ಬಿಬಿಎಂಪಿ ಎಂಜೀನಿಯರ್ ಆಂಜನಪ್ಪ. ದಾಳಿ ವೇಳೆ ಆಂಜನಪ್ಪ ಮನೆಯಲ್ಲಿ 9.7 ಲಕ್ಷ ನಗದು ಸಿಕ್ಕಿದೆ. 

ಬೆಂಗಳೂರು (ಜ. 23): ದಾವಣಗೆರೆಯಲ್ಲಿ ಎಸಿಬಿ ಬಲೆಗೆ ಬಿಬಿಎಂಪಿ ಭ್ರಷ್ಟ ಅಧಿಕಾರಿಯೊಬ್ಬರು ಬಿದ್ದಿದ್ದಾರೆ. 96 ಕೋಟಿ ಆಸ್ತಿ ಮಾಡಿದ್ದಾರೆ ಬಿಬಿಎಂಪಿ ಎಂಜೀನಿಯರ್ ಆಂಜನಪ್ಪ. ದಾಳಿ ವೇಳೆ ಆಂಜನಪ್ಪ ಮನೆಯಲ್ಲಿ 9.7 ಲಕ್ಷ ನಗದು ಸಿಕ್ಕಿದೆ. 4 ಕಾರು, ಬೆಂಗಳೂರು, ದಾವಣಗೆರೆಯಲ್ಲಿ ಐಷಾರಾಮಿ ಮನೆಗಳು, 22 ಎಕರೆ ಅಡಿಕೆ ತೋಟ ಪತ್ತೆಯಾಗಿದೆ. 

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!