ಏಸ್ ವಾಹನ ಚಾಲಕನ ಎಡವಟ್ಟು: ಬೈಕ್ ಸವಾರನ ದುರ್ಮರಣ

ಏಸ್ ವಾಹನ ಚಾಲಕನ ಎಡವಟ್ಟು: ಬೈಕ್ ಸವಾರನ ದುರ್ಮರಣ

Published : Jul 27, 2023, 09:16 AM IST

ಬೈಕ್‌ ಸವಾರನೊಬ್ಬ ಏಸ್‌ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಭೀಕರ ರಸ್ತೆ ಅಪಘಾತ(Acciden) ಸಂಭವಿಸಿದ್ದು, ಏಸ್‌ ವಾಹನ ಚಾಲಕ ರಿವರ್ಸ್‌ ತೆಗೆಯುವಾಗ ಹಿಂದಿನಿಂದ ಬಂದ ಬೈಕ್‌(Bike) ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಓರ್ವ ಬೈಕ್‌ ಸವಾರನ ತಲೆಯ ಮೇಲೆ ಮತ್ತೊಂದು ಬೈಕ್‌ ಹತ್ತಿದ ಪರಿಣಾಮ, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬೈಕ್‌ ಸವಾರ ಏಸ್‌ ವಾಹನದ( ಡಿಕ್ಕಿ ತಪ್ಪಿಸಲು ಹೋಗಿ ಈ ಅವಘಡ ನಡೆದಿದೆ. ಬೊಮ್ಮಸಂದ್ರದ ಡಿ ಮಾರ್ಟ್‌(Bommasandra) ಬಳಿ ಈ ಘಟನೆ ನಡೆದಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  

ಇದನ್ನೂ ವೀಕ್ಷಿಸಿ:  Today Horoscope: ಮಿಥುನ ರಾಶಿಯವರ ಬುದ್ಧಿ ಇಂದು ಮಂಕಾಗಲಿದೆ...ಇದಕ್ಕೆ ಪರಿಹಾರವೇನು ಗೊತ್ತಾ..?

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more