ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು! ಠಾಣೆಯನ್ನು ಧ್ವಂಸ ಮಾಡಿದ ಸಂಬಂಧಿಕರು!

ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು! ಠಾಣೆಯನ್ನು ಧ್ವಂಸ ಮಾಡಿದ ಸಂಬಂಧಿಕರು!

Published : May 25, 2024, 11:38 AM IST

ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವಿಗೀಡಾಗಿದ್ದು, ಘಟನೆ ಸಂಬಂಧ ಆರೋಪಿ ಸಂಬಂಧಿಕರು ಠಾಣೆಗೆ ನುಗ್ಗಿ ಧ್ವಂಸ ಮಾಡಿದ್ದಾರೆ. ಈ ಘಟನೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.  
 

ಪೊಲೀಸ್ ಕಸ್ಟಡಿಯಲ್ಲಿದ್ದ (Police Custody) ಆರೋಪಿ ಸಾವಿಗೀಡಾಗಿದ್ದು, ಆರೋಪಿ ಸಂಬಂಧಿಕರು ಠಾಣೆಗೆ ನುಗ್ಗಿ ಧ್ವಂಸ ಮಾಡಿರುವ ಘಟನೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಮೃತನ ಸಂಬಂಧಿಕರು, ಠಾಣೆಗೆ ನುಗ್ಗಿ ವಸ್ತುಗಳನ್ನ ಧ್ವಂಸ ಮಾಡಿದ್ದಾರೆ. ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದಿಲ್ ಒಸಿ ಆಡಿಸುತ್ತಿದ್ದ ಎಂಬ ಆರೋಪದ ಹಿನ್ನೆಲೆ ಅದೀಲ್ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಈ ನಡುವೆ ಠಾಣೆಯಲ್ಲಿ ಬಿಪಿ ಲೋ ಆಗಿ  ಆದಿಲ್ ಬಿದ್ದಿದ್ದಾನಂತೆ, ತಕ್ಷಣವೇ ಆತನನ್ನ ಆಸ್ಪತ್ರೆಗೆ ಪೊಲೀಸರು ಸಾಗಿಸಿದ್ದರಿ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಇನ್ನು ಆದಿಲ್ ಸಾವಿಗೆ ಪೊಲೀಸರೇ ಕಾರಣ ಎಂದು ಆಕ್ರೋಶ ಹೊರಹಾಕಿ, ಇದು ಲಾಕಪ್ ಡೆತ್ (Lockup Death)  ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ವಾ ರಕ್ಷಣೆ..? ಚಿಕಿತ್ಸೆಗೆಂದು ಬಂದರೆ ರೋಗಿಗಳ ಮೇಲೆ ಇದೆಂಥಾ ಕ್ರೌರ್ಯ..?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?