ತಾಯಿ ವಯಸ್ಸಿನ ಮಹಿಳೆ ಕೊಂದು ಶವದೊಂದಿಗೆ ಸಂಭೋಗ:  ರಾಕ್ಷಸನಿಗೆ ತಕ್ಕ ಶಿಕ್ಷೆ ಆಗಲಿ ಎಂದ ಜನ!

ತಾಯಿ ವಯಸ್ಸಿನ ಮಹಿಳೆ ಕೊಂದು ಶವದೊಂದಿಗೆ ಸಂಭೋಗ: ರಾಕ್ಷಸನಿಗೆ ತಕ್ಕ ಶಿಕ್ಷೆ ಆಗಲಿ ಎಂದ ಜನ!

Published : Oct 12, 2024, 10:35 AM IST

ತನ್ನ ತಾಯಿ ವಯಸ್ಸಿನ ಮಹಿಳೆಯನ್ನು ಕೊಂದು ಶವದೊಂದಿಗೆ ಸಂಭೋಗ ಮಾಡಿ ವಿಕೃತಿ ಮೆರೆದಿದ್ದ ಸಯ್ಯದ್. ಈ ರೀತಿ ಸೈಕೋ ವರ್ತನೆಗೆ ಇಡೀ ಮುಳಬಾಗಿಲು ನಗರವೇ ಬೆಚ್ಚಿಬಿದ್ದಿದ್ದು, ಈ ಮನುಷ್ಯ ರೂಪದ ರಾಕ್ಷಸನಿಗೆ ತಕ್ಕ ಶಿಕ್ಷೆಯಾಗಲಿ ಎಂದು ಜನರು ಆಗ್ರಹಿಸಿದ್ದಾರೆ. 

ಕೋಲಾರ(ಅ.12):  ಅದೊಂದು ಸುಂದರ ಕುಟುಂಬ ಗಂಡ ಹೆಂಡತಿ ಮತ್ತು ನಾಲ್ಕು ಮಕ್ಕಳು. ಎರಡು ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ಗಂಡನ ಮನೆಗೆ ಸೇರಿದ್ದಾರೆ. ಇನ್ನೂ ಇಬ್ಬರು ಗಂಡು ಮಕ್ಕಳು ಹೆತ್ತವರ ಜೊತೆಯೇ ಇದ್ದಾರೆ.ಆದ್ರೆ ಆ ಮನೆಯ ಒಡತಿ 20 ವರ್ಷದ ಹಿಂದೆ ಮಾನಸಿಕ ಅಸ್ವಸ್ಥಳಾಗ್ತಾಳೆ. ಆಕೆಯನ್ನ ಮಕ್ಕಳು ಅಂದಿನಿಂದ ಕೂಡಿ ಹಾಕಿರ್ತಾರೆ. ಎಲ್ಲೂ ಹೊರಗೆ ಬಿಟ್ಟಿರಲಿಲ್ಲ. ಆದ್ರೆ ಆವತ್ತು ಆಕೆಯನ್ನ ನೋಡಲು ಸಹೋದರಿ ಬಂದಿದ್ದಳು.. ಅಕ್ಕ ಓಡಾಡಿಕೊಂಡು ಬರಲಿ ಅಂತ ಆಕೆ ರೂಮ್​​ ಬಾಗಿಲು ತೆರೆದಳು. ಮನೆಯ ಅಕ್ಕಪಕ್ಕವೇ ಓಡಾಡಿಕೊಂಡಿದ್ದ ಆ ಅಸ್ವಸ್ಥೆ ಇದ್ದಕ್ಕಿದ್ದಂತೆ ಮಿಸ್ಸಿಂಗ್​ ಆಗಿದ್ಲು. ಎಲ್ಲಿ ಹುಡುಕಿದ್ರೂ ಸಿಗೋದಿಲ್ಲ. ಆದ್ರೆ ಎರಡು ದಿನಗಳ ನಂತರ ಆಕೆ ಹೆಣವಾಗಿ ಸಿಕ್ಕಿದ್ದಳು. ಆಕೆಯನ್ನ ಯಾರೋ ಕೊಲೆ ಮಾಡಿ ಅತ್ಯಾಚಾರ ಮಾಡಿದ್ರು. ಅಷ್ಟಕ್ಕೂ ಆ ಮಾನಸಿಕ ಅಸ್ವಸ್ಥೆಯನ್ನ ಕೊಂದಿದ್ಯಾರು? ಒಂದು ಡೆಡ್ಲಿ ಮರ್ಡರ್​ ಆ್ಯಂಡ್​ ರೇಪ್​ ಕಥೆಯೇ ಇವತ್ತಿನ ಎಫ್​.ಐ.ಆರ್​​.

ತನ್ನ ತಾಯಿ ವಯಸ್ಸಿನ ಮಹಿಳೆಯನ್ನು ಕೊಂದು ಶವದೊಂದಿಗೆ ಸಂಭೋಗ ಮಾಡಿ ವಿಕೃತಿ ಮೆರೆದಿದ್ದ ಸಯ್ಯದ್. ಈ ರೀತಿ ಸೈಕೋ ವರ್ತನೆಗೆ ಇಡೀ ಮುಳಬಾಗಿಲು ನಗರವೇ ಬೆಚ್ಚಿಬಿದ್ದಿದ್ದು, ಈ ಮನುಷ್ಯ ರೂಪದ ರಾಕ್ಷಸನಿಗೆ ತಕ್ಕ ಶಿಕ್ಷೆಯಾಗಲಿ ಎಂದು ಜನರು ಆಗ್ರಹಿಸಿದ್ದಾರೆ. 

ಶೋಕಿ ನೋಡಿ ಪ್ರೀಸಿಸಿ ಮದುವೆಯಾಗು ಅಂದ ಸೀರಿಯಲ್​​ ನಟಿ: ಎಣ್ಣೆ ಪಾರ್ಟಿಯಲ್ಲಿ ಅವರಿಬ್ಬರ ನಡುವೆ ನಡೆದಿದ್ದೇನು?

ಆಕೆ ಒಂಟಿ ಜೀವನ ನಡೆಸುತ್ತಿದ್ದವಳು.ಗಂಡ 6 ವರ್ಷದ ಹಿಂದೆ ತೀರಿ ಹೋದ ಮೇಲೆ ಆಕೆ ಮಗುವನ್ನ ನೋಡಿಕೊಂಡು ಮನೆಯಲ್ಲೇ ಇರುತ್ತಿದ್ದಳು.. ಆದ್ರೆ ಆವತ್ತೊಂದು ದಿನ ಇದ್ದಕ್ಕಿದ್ದಂತೆ ಆಕೆಯ ಮಗು ಕೊಲೆಯಾಗಿಬಿಡುತ್ತೆ.. ಇನ್ನೂ ತನಿಖೆ ನಡೆಸಿದ ಪೊಲೀಸರಿಗೆ ಅಲ್ಲಿ ಸಿಕ್ಕಿದ್ದು ಒಬ್ಬ ಸೈಕೋ... ಆತ ಆ ಮಗುವನ್ನ ಕೊಂದು ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ.. ಅಷ್ಟಕ್ಕೂ ಆ ಕಿರಾತಕ ಮಗುವನ್ನ ಕೊಂದಿದ್ದೇಕೆ ಗೊತ್ತಾ..? ಆ ಮಗುವಿನ ತಾಯಿಗಾಗಿ.

ಪ್ರೀತಿಸಿದಾಕೆಯನ್ನ ಮದುವೆ ಮಾಡಿಕೊಳ್ಳಲೆಬೇಕು ಅಂತ ಹಠಕ್ಕೆ ಬಿದ್ದಿದ್ದ ನಬಿ ಜಗತ್ತಿನ ಬಗ್ಗೆ ಇನ್ನು ಏನು ಅರಿಯದ 11 ವರ್ಷದ ಬಾಲಕನನ್ನ ಕೊಲೆ ಮಾಡಿ ಪಾಪದ ಕೆಲಸ ಮಾಡಿ ಕಂಬಿ ಎಣಿಸುತ್ತಿದ್ದಾನೆ. 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more