ತಾಯಿ ವಯಸ್ಸಿನ ಮಹಿಳೆ ಕೊಂದು ಶವದೊಂದಿಗೆ ಸಂಭೋಗ:  ರಾಕ್ಷಸನಿಗೆ ತಕ್ಕ ಶಿಕ್ಷೆ ಆಗಲಿ ಎಂದ ಜನ!

ತಾಯಿ ವಯಸ್ಸಿನ ಮಹಿಳೆ ಕೊಂದು ಶವದೊಂದಿಗೆ ಸಂಭೋಗ: ರಾಕ್ಷಸನಿಗೆ ತಕ್ಕ ಶಿಕ್ಷೆ ಆಗಲಿ ಎಂದ ಜನ!

Published : Oct 12, 2024, 10:35 AM IST

ತನ್ನ ತಾಯಿ ವಯಸ್ಸಿನ ಮಹಿಳೆಯನ್ನು ಕೊಂದು ಶವದೊಂದಿಗೆ ಸಂಭೋಗ ಮಾಡಿ ವಿಕೃತಿ ಮೆರೆದಿದ್ದ ಸಯ್ಯದ್. ಈ ರೀತಿ ಸೈಕೋ ವರ್ತನೆಗೆ ಇಡೀ ಮುಳಬಾಗಿಲು ನಗರವೇ ಬೆಚ್ಚಿಬಿದ್ದಿದ್ದು, ಈ ಮನುಷ್ಯ ರೂಪದ ರಾಕ್ಷಸನಿಗೆ ತಕ್ಕ ಶಿಕ್ಷೆಯಾಗಲಿ ಎಂದು ಜನರು ಆಗ್ರಹಿಸಿದ್ದಾರೆ. 

ಕೋಲಾರ(ಅ.12):  ಅದೊಂದು ಸುಂದರ ಕುಟುಂಬ ಗಂಡ ಹೆಂಡತಿ ಮತ್ತು ನಾಲ್ಕು ಮಕ್ಕಳು. ಎರಡು ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ಗಂಡನ ಮನೆಗೆ ಸೇರಿದ್ದಾರೆ. ಇನ್ನೂ ಇಬ್ಬರು ಗಂಡು ಮಕ್ಕಳು ಹೆತ್ತವರ ಜೊತೆಯೇ ಇದ್ದಾರೆ.ಆದ್ರೆ ಆ ಮನೆಯ ಒಡತಿ 20 ವರ್ಷದ ಹಿಂದೆ ಮಾನಸಿಕ ಅಸ್ವಸ್ಥಳಾಗ್ತಾಳೆ. ಆಕೆಯನ್ನ ಮಕ್ಕಳು ಅಂದಿನಿಂದ ಕೂಡಿ ಹಾಕಿರ್ತಾರೆ. ಎಲ್ಲೂ ಹೊರಗೆ ಬಿಟ್ಟಿರಲಿಲ್ಲ. ಆದ್ರೆ ಆವತ್ತು ಆಕೆಯನ್ನ ನೋಡಲು ಸಹೋದರಿ ಬಂದಿದ್ದಳು.. ಅಕ್ಕ ಓಡಾಡಿಕೊಂಡು ಬರಲಿ ಅಂತ ಆಕೆ ರೂಮ್​​ ಬಾಗಿಲು ತೆರೆದಳು. ಮನೆಯ ಅಕ್ಕಪಕ್ಕವೇ ಓಡಾಡಿಕೊಂಡಿದ್ದ ಆ ಅಸ್ವಸ್ಥೆ ಇದ್ದಕ್ಕಿದ್ದಂತೆ ಮಿಸ್ಸಿಂಗ್​ ಆಗಿದ್ಲು. ಎಲ್ಲಿ ಹುಡುಕಿದ್ರೂ ಸಿಗೋದಿಲ್ಲ. ಆದ್ರೆ ಎರಡು ದಿನಗಳ ನಂತರ ಆಕೆ ಹೆಣವಾಗಿ ಸಿಕ್ಕಿದ್ದಳು. ಆಕೆಯನ್ನ ಯಾರೋ ಕೊಲೆ ಮಾಡಿ ಅತ್ಯಾಚಾರ ಮಾಡಿದ್ರು. ಅಷ್ಟಕ್ಕೂ ಆ ಮಾನಸಿಕ ಅಸ್ವಸ್ಥೆಯನ್ನ ಕೊಂದಿದ್ಯಾರು? ಒಂದು ಡೆಡ್ಲಿ ಮರ್ಡರ್​ ಆ್ಯಂಡ್​ ರೇಪ್​ ಕಥೆಯೇ ಇವತ್ತಿನ ಎಫ್​.ಐ.ಆರ್​​.

ತನ್ನ ತಾಯಿ ವಯಸ್ಸಿನ ಮಹಿಳೆಯನ್ನು ಕೊಂದು ಶವದೊಂದಿಗೆ ಸಂಭೋಗ ಮಾಡಿ ವಿಕೃತಿ ಮೆರೆದಿದ್ದ ಸಯ್ಯದ್. ಈ ರೀತಿ ಸೈಕೋ ವರ್ತನೆಗೆ ಇಡೀ ಮುಳಬಾಗಿಲು ನಗರವೇ ಬೆಚ್ಚಿಬಿದ್ದಿದ್ದು, ಈ ಮನುಷ್ಯ ರೂಪದ ರಾಕ್ಷಸನಿಗೆ ತಕ್ಕ ಶಿಕ್ಷೆಯಾಗಲಿ ಎಂದು ಜನರು ಆಗ್ರಹಿಸಿದ್ದಾರೆ. 

ಶೋಕಿ ನೋಡಿ ಪ್ರೀಸಿಸಿ ಮದುವೆಯಾಗು ಅಂದ ಸೀರಿಯಲ್​​ ನಟಿ: ಎಣ್ಣೆ ಪಾರ್ಟಿಯಲ್ಲಿ ಅವರಿಬ್ಬರ ನಡುವೆ ನಡೆದಿದ್ದೇನು?

ಆಕೆ ಒಂಟಿ ಜೀವನ ನಡೆಸುತ್ತಿದ್ದವಳು.ಗಂಡ 6 ವರ್ಷದ ಹಿಂದೆ ತೀರಿ ಹೋದ ಮೇಲೆ ಆಕೆ ಮಗುವನ್ನ ನೋಡಿಕೊಂಡು ಮನೆಯಲ್ಲೇ ಇರುತ್ತಿದ್ದಳು.. ಆದ್ರೆ ಆವತ್ತೊಂದು ದಿನ ಇದ್ದಕ್ಕಿದ್ದಂತೆ ಆಕೆಯ ಮಗು ಕೊಲೆಯಾಗಿಬಿಡುತ್ತೆ.. ಇನ್ನೂ ತನಿಖೆ ನಡೆಸಿದ ಪೊಲೀಸರಿಗೆ ಅಲ್ಲಿ ಸಿಕ್ಕಿದ್ದು ಒಬ್ಬ ಸೈಕೋ... ಆತ ಆ ಮಗುವನ್ನ ಕೊಂದು ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ.. ಅಷ್ಟಕ್ಕೂ ಆ ಕಿರಾತಕ ಮಗುವನ್ನ ಕೊಂದಿದ್ದೇಕೆ ಗೊತ್ತಾ..? ಆ ಮಗುವಿನ ತಾಯಿಗಾಗಿ.

ಪ್ರೀತಿಸಿದಾಕೆಯನ್ನ ಮದುವೆ ಮಾಡಿಕೊಳ್ಳಲೆಬೇಕು ಅಂತ ಹಠಕ್ಕೆ ಬಿದ್ದಿದ್ದ ನಬಿ ಜಗತ್ತಿನ ಬಗ್ಗೆ ಇನ್ನು ಏನು ಅರಿಯದ 11 ವರ್ಷದ ಬಾಲಕನನ್ನ ಕೊಲೆ ಮಾಡಿ ಪಾಪದ ಕೆಲಸ ಮಾಡಿ ಕಂಬಿ ಎಣಿಸುತ್ತಿದ್ದಾನೆ. 

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more