Suvarna FIR: ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಪಾಗಲ್ ಪ್ರೇಮಿ ಅರೆಸ್ಟ್!

Suvarna FIR: ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಪಾಗಲ್ ಪ್ರೇಮಿ ಅರೆಸ್ಟ್!

Published : May 14, 2022, 06:13 PM IST

16 ದಿನಗಳ ಹಿಂದೆ ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಬೆಂಗಳೂರಿನಲ್ಲಿ ಆ್ಯಸಿಡ್‌ ದಾಳಿ ನಡೆಸಿ, ತಮಿಳುನಾಡಿನ ಆಶ್ರಮವೊಂದರಲ್ಲಿ ಕಾವಿಧಾರಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಕಿಡಿಗೇಡಿಯನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ.

ಬೆಂಗಳೂರು (ಮೇ. 14): ಪ್ರೀತಿ ನಿರಾಕರಿಸಿದ ಯುವತಿಯ ಮೇಲೆ ಆ್ಯಸಿಡ್‌ ದಾಳಿ (Acid Attack) ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ಪಾಗಲ್ ಪ್ರೇಮಿ ನಾಗೇಶ್ ಬಾಬುನನ್ನು (Nagesh Babu) ತಮಿಳುನಾಡಿನಲ್ಲಿ (Tamil Nadu)ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲಿನ ಆಶ್ರಮವೊಂದರಲ್ಲಿ ಕಾವಿಧಾರಿ ಸ್ವಾಮೀಜಿಯ (Swamiji) ವೇಷದಲ್ಲಿ ನಾಗೇಶ್ ಬಾಬು ತಲೆಮರೆಸಿಕೊಂಡಿದ್ದ.

ಬೆನ್ನಿಗೆ ಬಿದ್ದ ಬೇತಾಳನಂತೆ, ಪ್ರೀತ್ಸೇ ಪ್ರೀತ್ಸೇ ಎಂದು ಕಾಡುತ್ತಿದ್ದ ಪಾಗಲ್ ಪ್ರೇಮಿ, ಕೊನೆಗೆ ತಾನು ಇಷ್ಟ ಪಟ್ಟವಳಿಗೆ ಆ್ಯಸಿಡ್‌ ಹಾಕಿದ್ದ. ತನ್ನ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನುವ ಒಂದೇ ಕಾರಣಕ್ಕಾಗಿ ಅಮಾಯಕ ಹೆಣ್ಣುಮಗಳ ಮೇಲೆ ಈ ಕೃತ್ಯ ಎಸಗಿದ್ದ.

ಈ 16 ದಿನಗಳಲ್ಲಿ ನಾಗೇಶ್ ಬಾಬು ಎಲ್ಲೆಲ್ಲಿಗೆ ಹೋಗಿದ್ದ, ಏನೆಲ್ಲಾ ಮಾಡಿದ್ದ, ಈತನನ್ನು ಹುಡುಕಲು ಪೊಲೀಸರು ಮಾಡಿದ ಶ್ರಮವೆಷ್ಟು ಎನ್ನುವುದರ ಕಂಪ್ಲೀಟ್ ಮಾಹಿತಿ. ಏನು ಕ್ಲೂ ಇಲ್ಲದೇ ತಮಿಳುನಾಡಿನ ತಿರುಣಾಮಲೈನ ರಮಣಶ್ರೀ (Ramanashri) ಆಶ್ರಮದಲ್ಲಿ ಅಡಗಿ ಕುಳಿತಿದ್ದವನನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ..ಆದ್ರೂ ತಲೆ ಹರಟೆ ಮಾಡಿ ಪರಾರಿಯಾಗಲ್ಲೂ ಹೋಗಿ ಪೊಲೀಸರ ಗುಂಡೇಟು ತಿಂದಿದ್ದಾನೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more