Suvarna FIR: ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಪಾಗಲ್ ಪ್ರೇಮಿ ಅರೆಸ್ಟ್!

Suvarna FIR: ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಪಾಗಲ್ ಪ್ರೇಮಿ ಅರೆಸ್ಟ್!

Published : May 14, 2022, 06:13 PM IST

16 ದಿನಗಳ ಹಿಂದೆ ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಬೆಂಗಳೂರಿನಲ್ಲಿ ಆ್ಯಸಿಡ್‌ ದಾಳಿ ನಡೆಸಿ, ತಮಿಳುನಾಡಿನ ಆಶ್ರಮವೊಂದರಲ್ಲಿ ಕಾವಿಧಾರಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಕಿಡಿಗೇಡಿಯನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ.

ಬೆಂಗಳೂರು (ಮೇ. 14): ಪ್ರೀತಿ ನಿರಾಕರಿಸಿದ ಯುವತಿಯ ಮೇಲೆ ಆ್ಯಸಿಡ್‌ ದಾಳಿ (Acid Attack) ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ಪಾಗಲ್ ಪ್ರೇಮಿ ನಾಗೇಶ್ ಬಾಬುನನ್ನು (Nagesh Babu) ತಮಿಳುನಾಡಿನಲ್ಲಿ (Tamil Nadu)ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲಿನ ಆಶ್ರಮವೊಂದರಲ್ಲಿ ಕಾವಿಧಾರಿ ಸ್ವಾಮೀಜಿಯ (Swamiji) ವೇಷದಲ್ಲಿ ನಾಗೇಶ್ ಬಾಬು ತಲೆಮರೆಸಿಕೊಂಡಿದ್ದ.

ಬೆನ್ನಿಗೆ ಬಿದ್ದ ಬೇತಾಳನಂತೆ, ಪ್ರೀತ್ಸೇ ಪ್ರೀತ್ಸೇ ಎಂದು ಕಾಡುತ್ತಿದ್ದ ಪಾಗಲ್ ಪ್ರೇಮಿ, ಕೊನೆಗೆ ತಾನು ಇಷ್ಟ ಪಟ್ಟವಳಿಗೆ ಆ್ಯಸಿಡ್‌ ಹಾಕಿದ್ದ. ತನ್ನ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನುವ ಒಂದೇ ಕಾರಣಕ್ಕಾಗಿ ಅಮಾಯಕ ಹೆಣ್ಣುಮಗಳ ಮೇಲೆ ಈ ಕೃತ್ಯ ಎಸಗಿದ್ದ.

ಈ 16 ದಿನಗಳಲ್ಲಿ ನಾಗೇಶ್ ಬಾಬು ಎಲ್ಲೆಲ್ಲಿಗೆ ಹೋಗಿದ್ದ, ಏನೆಲ್ಲಾ ಮಾಡಿದ್ದ, ಈತನನ್ನು ಹುಡುಕಲು ಪೊಲೀಸರು ಮಾಡಿದ ಶ್ರಮವೆಷ್ಟು ಎನ್ನುವುದರ ಕಂಪ್ಲೀಟ್ ಮಾಹಿತಿ. ಏನು ಕ್ಲೂ ಇಲ್ಲದೇ ತಮಿಳುನಾಡಿನ ತಿರುಣಾಮಲೈನ ರಮಣಶ್ರೀ (Ramanashri) ಆಶ್ರಮದಲ್ಲಿ ಅಡಗಿ ಕುಳಿತಿದ್ದವನನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ..ಆದ್ರೂ ತಲೆ ಹರಟೆ ಮಾಡಿ ಪರಾರಿಯಾಗಲ್ಲೂ ಹೋಗಿ ಪೊಲೀಸರ ಗುಂಡೇಟು ತಿಂದಿದ್ದಾನೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more