ಕೋಟಿ ಕೋಟಿ ಡೀಲ್‌... ದೂರು ವಾಪಸ್ ಪಡೆದ ಗುಟ್ಟು  ಹೇಳಿದ ದಿನೇಶ್; ವಿಡಿಯೋ

ಕೋಟಿ ಕೋಟಿ ಡೀಲ್‌... ದೂರು ವಾಪಸ್ ಪಡೆದ ಗುಟ್ಟು  ಹೇಳಿದ ದಿನೇಶ್; ವಿಡಿಯೋ

Published : Mar 07, 2021, 08:04 PM IST

ರಮೇಶ್ ಜಾರಿಹೊಳಿ ವಿರುದ್ಧ ನೀಡಿದ್ದ ಲೈಂಗಿಕ ದೌರ್ಜನ್ಯ ದೂರು ಹಿಂಪಡೆದ ದಿನೇಶ್ ಕಲ್ಲಹಳ್ಳಿ/ ಕಲ್ಲಹಳ್ಳಿ ದೂರು ಹಿಂದಕ್ಕೆ ಪಡೆಯಲು  ಕಾರಣ ಏನು? ಕಾಣದ ಕೈಗಳು ಮತ್ತೆ ಕೆಲಸ ಮಾಡಿದ್ವಾ? ಈ ಬಗ್ಗೆ ಕಲ್ಲಹಳ್ಳಿ ಪ್ರತಿಕ್ರಿಯೆ ಏನು

ಬೆಂಗಳೂರು (ಮಾ. 07) ಇಡೀ  ರಾಜ್ಯ ಮತ್ತು ದೇಶದಲ್ಲಿ ಸಂಚಲನ ಮೂಡಿಸಿದ್ದ ರಮೇಶ್  ಜಾರಕಿಹೊಳಿ ಸಿಡಿ ಪ್ರಕರಣ ಈಗ ಹಲವು ತಿರುವು ಪಡೆದುಕೊಂಡಿದೆ. ಪೊಲೀಸ್ ವಿಚಾರಣಣೆ ವೇಳೆ ವರಸೆ ಬದಲಿಸಿದ್ದ ದಿನೇಶ್ ಕಲ್ಲಹಳ್ಳಿ ದೂರನ್ನೇ  ವಾಪಸ್  ಪಡೆದುಕೊಂಡಿದ್ದಾರೆ. 

ಅಷ್ಟಕ್ಕೂ ಯಾರು ಈ ದಿನೇಶ್.. ಡಿಕೆಶಿಗೂ ಕಾಡಿದ್ದರು

ದೂರು ಯಾವ  ಕಾರಣಕ್ಕೆ ವಾಪಸ್ ಪಡೆದುಕೊಂಡೆ..  ಮುಂದೆ ಏನೆಲ್ಲ ಆಗಲಿದೆ ಎಂಬುದನ್ನು ಕಲ್ಲಹಲ್ಳಿ ಅವರೇ ಹೇಳಿದ್ದಾರೆ.

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?