ಕೋಟಿ ಕೋಟಿ ಡೀಲ್‌... ದೂರು ವಾಪಸ್ ಪಡೆದ ಗುಟ್ಟು  ಹೇಳಿದ ದಿನೇಶ್; ವಿಡಿಯೋ

ಕೋಟಿ ಕೋಟಿ ಡೀಲ್‌... ದೂರು ವಾಪಸ್ ಪಡೆದ ಗುಟ್ಟು  ಹೇಳಿದ ದಿನೇಶ್; ವಿಡಿಯೋ

Published : Mar 07, 2021, 08:04 PM IST

ರಮೇಶ್ ಜಾರಿಹೊಳಿ ವಿರುದ್ಧ ನೀಡಿದ್ದ ಲೈಂಗಿಕ ದೌರ್ಜನ್ಯ ದೂರು ಹಿಂಪಡೆದ ದಿನೇಶ್ ಕಲ್ಲಹಳ್ಳಿ/ ಕಲ್ಲಹಳ್ಳಿ ದೂರು ಹಿಂದಕ್ಕೆ ಪಡೆಯಲು  ಕಾರಣ ಏನು? ಕಾಣದ ಕೈಗಳು ಮತ್ತೆ ಕೆಲಸ ಮಾಡಿದ್ವಾ? ಈ ಬಗ್ಗೆ ಕಲ್ಲಹಳ್ಳಿ ಪ್ರತಿಕ್ರಿಯೆ ಏನು

ಬೆಂಗಳೂರು (ಮಾ. 07) ಇಡೀ  ರಾಜ್ಯ ಮತ್ತು ದೇಶದಲ್ಲಿ ಸಂಚಲನ ಮೂಡಿಸಿದ್ದ ರಮೇಶ್  ಜಾರಕಿಹೊಳಿ ಸಿಡಿ ಪ್ರಕರಣ ಈಗ ಹಲವು ತಿರುವು ಪಡೆದುಕೊಂಡಿದೆ. ಪೊಲೀಸ್ ವಿಚಾರಣಣೆ ವೇಳೆ ವರಸೆ ಬದಲಿಸಿದ್ದ ದಿನೇಶ್ ಕಲ್ಲಹಳ್ಳಿ ದೂರನ್ನೇ  ವಾಪಸ್  ಪಡೆದುಕೊಂಡಿದ್ದಾರೆ. 

ಅಷ್ಟಕ್ಕೂ ಯಾರು ಈ ದಿನೇಶ್.. ಡಿಕೆಶಿಗೂ ಕಾಡಿದ್ದರು

ದೂರು ಯಾವ  ಕಾರಣಕ್ಕೆ ವಾಪಸ್ ಪಡೆದುಕೊಂಡೆ..  ಮುಂದೆ ಏನೆಲ್ಲ ಆಗಲಿದೆ ಎಂಬುದನ್ನು ಕಲ್ಲಹಲ್ಳಿ ಅವರೇ ಹೇಳಿದ್ದಾರೆ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!