'ನನ್ನ ಬಳಿ  ಇನ್ನೂ ಮೂವರು ದೊಡ್ಡವರ ಸಿಡಿಗಳಿವೆ'...ಕ್ಲ್ಯೂ ಕೊಟ್ಟ ದಿನೇಶ್

'ನನ್ನ ಬಳಿ  ಇನ್ನೂ ಮೂವರು ದೊಡ್ಡವರ ಸಿಡಿಗಳಿವೆ'...ಕ್ಲ್ಯೂ ಕೊಟ್ಟ ದಿನೇಶ್

Published : Mar 03, 2021, 06:37 PM ISTUpdated : Mar 03, 2021, 06:38 PM IST

ಸಿಡಿ ಬಾಂಬ್ ನಂತರ ರಾಝ್ಯ ರಾಝಕಾರಣ ಅಲ್ಲೋಲ-ಕಲ್ಲೋಲ/ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ/ ತಮ್ಮ ಬಳಿ ಇನ್ನು ಮೂವರು ಪ್ರಭಾವಿಗ ಸಿಡಿ ಇದೆ ಎಂದ ದಿನೇಶ್/ ಕಾನೂನು ನೆರವು ಪಡೆದುಕೊಂಡು ಹೆಜ್ಜೆ ಇಡುತ್ತೇನೆ

ಬೆಂಗಳೂರು(ಮಾ. 03)  ರಮೇಶ್ ಜಾರಕಿಹೊಳಿ ವಿಡಿಯೋ ಬಾಂಬ್ ಸಿಡಿಸಿದ್ದ ದಿನೇಶ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ತಮ್ಮ ಬಳಿ ಇನ್ನಷ್ಟು ಪ್ರಭಾವಿಗಳ ಸಿಡಿ ಇದೆ ಎಂದಿದ್ದಾರೆ.

'ಇದು ಪಕ್ಕಾ ಹನಿ ಟ್ರ್ಯಾಪ್... ರಮೇಶ್ ಅವರೇ ಇಲ್ಲಿ ಸಂತ್ರಸ್ತ'!

ನಾನು ಆರೋಪಿಸುತ್ತಿರುವ ಮೂವರ ಪೈಕಿ ಒಬ್ಬರು ಸಚಿವ ಸಂಪುಟದಲ್ಲಿದ್ದಾರೆ ಇಬ್ಬರು ಉನ್ನತ ಹುದ್ದೆಯಲ್ಲಿದ್ದಾರೆ.  ಇದಕ್ಕೆ ಕಾಲ ಬರಬೇಕಿದ್ದು ಕಾನೂನು ನೆರವು ಪಡೆದುಕೊಳ್ಳುತ್ತೇನೆ ಎಂದಿದ್ದಾರೆ. 

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!