'ನನ್ನ ಬಳಿ  ಇನ್ನೂ ಮೂವರು ದೊಡ್ಡವರ ಸಿಡಿಗಳಿವೆ'...ಕ್ಲ್ಯೂ ಕೊಟ್ಟ ದಿನೇಶ್

'ನನ್ನ ಬಳಿ  ಇನ್ನೂ ಮೂವರು ದೊಡ್ಡವರ ಸಿಡಿಗಳಿವೆ'...ಕ್ಲ್ಯೂ ಕೊಟ್ಟ ದಿನೇಶ್

Published : Mar 03, 2021, 06:37 PM ISTUpdated : Mar 03, 2021, 06:38 PM IST

ಸಿಡಿ ಬಾಂಬ್ ನಂತರ ರಾಝ್ಯ ರಾಝಕಾರಣ ಅಲ್ಲೋಲ-ಕಲ್ಲೋಲ/ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ/ ತಮ್ಮ ಬಳಿ ಇನ್ನು ಮೂವರು ಪ್ರಭಾವಿಗ ಸಿಡಿ ಇದೆ ಎಂದ ದಿನೇಶ್/ ಕಾನೂನು ನೆರವು ಪಡೆದುಕೊಂಡು ಹೆಜ್ಜೆ ಇಡುತ್ತೇನೆ

ಬೆಂಗಳೂರು(ಮಾ. 03)  ರಮೇಶ್ ಜಾರಕಿಹೊಳಿ ವಿಡಿಯೋ ಬಾಂಬ್ ಸಿಡಿಸಿದ್ದ ದಿನೇಶ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ತಮ್ಮ ಬಳಿ ಇನ್ನಷ್ಟು ಪ್ರಭಾವಿಗಳ ಸಿಡಿ ಇದೆ ಎಂದಿದ್ದಾರೆ.

'ಇದು ಪಕ್ಕಾ ಹನಿ ಟ್ರ್ಯಾಪ್... ರಮೇಶ್ ಅವರೇ ಇಲ್ಲಿ ಸಂತ್ರಸ್ತ'!

ನಾನು ಆರೋಪಿಸುತ್ತಿರುವ ಮೂವರ ಪೈಕಿ ಒಬ್ಬರು ಸಚಿವ ಸಂಪುಟದಲ್ಲಿದ್ದಾರೆ ಇಬ್ಬರು ಉನ್ನತ ಹುದ್ದೆಯಲ್ಲಿದ್ದಾರೆ.  ಇದಕ್ಕೆ ಕಾಲ ಬರಬೇಕಿದ್ದು ಕಾನೂನು ನೆರವು ಪಡೆದುಕೊಳ್ಳುತ್ತೇನೆ ಎಂದಿದ್ದಾರೆ. 

 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!