'ನನ್ನ ಬಳಿ  ಇನ್ನೂ ಮೂವರು ದೊಡ್ಡವರ ಸಿಡಿಗಳಿವೆ'...ಕ್ಲ್ಯೂ ಕೊಟ್ಟ ದಿನೇಶ್

'ನನ್ನ ಬಳಿ  ಇನ್ನೂ ಮೂವರು ದೊಡ್ಡವರ ಸಿಡಿಗಳಿವೆ'...ಕ್ಲ್ಯೂ ಕೊಟ್ಟ ದಿನೇಶ್

Published : Mar 03, 2021, 06:37 PM ISTUpdated : Mar 03, 2021, 06:38 PM IST

ಸಿಡಿ ಬಾಂಬ್ ನಂತರ ರಾಝ್ಯ ರಾಝಕಾರಣ ಅಲ್ಲೋಲ-ಕಲ್ಲೋಲ/ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ/ ತಮ್ಮ ಬಳಿ ಇನ್ನು ಮೂವರು ಪ್ರಭಾವಿಗ ಸಿಡಿ ಇದೆ ಎಂದ ದಿನೇಶ್/ ಕಾನೂನು ನೆರವು ಪಡೆದುಕೊಂಡು ಹೆಜ್ಜೆ ಇಡುತ್ತೇನೆ

ಬೆಂಗಳೂರು(ಮಾ. 03)  ರಮೇಶ್ ಜಾರಕಿಹೊಳಿ ವಿಡಿಯೋ ಬಾಂಬ್ ಸಿಡಿಸಿದ್ದ ದಿನೇಶ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ತಮ್ಮ ಬಳಿ ಇನ್ನಷ್ಟು ಪ್ರಭಾವಿಗಳ ಸಿಡಿ ಇದೆ ಎಂದಿದ್ದಾರೆ.

'ಇದು ಪಕ್ಕಾ ಹನಿ ಟ್ರ್ಯಾಪ್... ರಮೇಶ್ ಅವರೇ ಇಲ್ಲಿ ಸಂತ್ರಸ್ತ'!

ನಾನು ಆರೋಪಿಸುತ್ತಿರುವ ಮೂವರ ಪೈಕಿ ಒಬ್ಬರು ಸಚಿವ ಸಂಪುಟದಲ್ಲಿದ್ದಾರೆ ಇಬ್ಬರು ಉನ್ನತ ಹುದ್ದೆಯಲ್ಲಿದ್ದಾರೆ.  ಇದಕ್ಕೆ ಕಾಲ ಬರಬೇಕಿದ್ದು ಕಾನೂನು ನೆರವು ಪಡೆದುಕೊಳ್ಳುತ್ತೇನೆ ಎಂದಿದ್ದಾರೆ. 

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!