'ನನ್ನ ಬಳಿ  ಇನ್ನೂ ಮೂವರು ದೊಡ್ಡವರ ಸಿಡಿಗಳಿವೆ'...ಕ್ಲ್ಯೂ ಕೊಟ್ಟ ದಿನೇಶ್

'ನನ್ನ ಬಳಿ  ಇನ್ನೂ ಮೂವರು ದೊಡ್ಡವರ ಸಿಡಿಗಳಿವೆ'...ಕ್ಲ್ಯೂ ಕೊಟ್ಟ ದಿನೇಶ್

Published : Mar 03, 2021, 06:37 PM ISTUpdated : Mar 03, 2021, 06:38 PM IST

ಸಿಡಿ ಬಾಂಬ್ ನಂತರ ರಾಝ್ಯ ರಾಝಕಾರಣ ಅಲ್ಲೋಲ-ಕಲ್ಲೋಲ/ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ/ ತಮ್ಮ ಬಳಿ ಇನ್ನು ಮೂವರು ಪ್ರಭಾವಿಗ ಸಿಡಿ ಇದೆ ಎಂದ ದಿನೇಶ್/ ಕಾನೂನು ನೆರವು ಪಡೆದುಕೊಂಡು ಹೆಜ್ಜೆ ಇಡುತ್ತೇನೆ

ಬೆಂಗಳೂರು(ಮಾ. 03)  ರಮೇಶ್ ಜಾರಕಿಹೊಳಿ ವಿಡಿಯೋ ಬಾಂಬ್ ಸಿಡಿಸಿದ್ದ ದಿನೇಶ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ತಮ್ಮ ಬಳಿ ಇನ್ನಷ್ಟು ಪ್ರಭಾವಿಗಳ ಸಿಡಿ ಇದೆ ಎಂದಿದ್ದಾರೆ.

'ಇದು ಪಕ್ಕಾ ಹನಿ ಟ್ರ್ಯಾಪ್... ರಮೇಶ್ ಅವರೇ ಇಲ್ಲಿ ಸಂತ್ರಸ್ತ'!

ನಾನು ಆರೋಪಿಸುತ್ತಿರುವ ಮೂವರ ಪೈಕಿ ಒಬ್ಬರು ಸಚಿವ ಸಂಪುಟದಲ್ಲಿದ್ದಾರೆ ಇಬ್ಬರು ಉನ್ನತ ಹುದ್ದೆಯಲ್ಲಿದ್ದಾರೆ.  ಇದಕ್ಕೆ ಕಾಲ ಬರಬೇಕಿದ್ದು ಕಾನೂನು ನೆರವು ಪಡೆದುಕೊಳ್ಳುತ್ತೇನೆ ಎಂದಿದ್ದಾರೆ. 

 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!