'ನನ್ನ ಬಳಿ  ಇನ್ನೂ ಮೂವರು ದೊಡ್ಡವರ ಸಿಡಿಗಳಿವೆ'...ಕ್ಲ್ಯೂ ಕೊಟ್ಟ ದಿನೇಶ್

'ನನ್ನ ಬಳಿ  ಇನ್ನೂ ಮೂವರು ದೊಡ್ಡವರ ಸಿಡಿಗಳಿವೆ'...ಕ್ಲ್ಯೂ ಕೊಟ್ಟ ದಿನೇಶ್

Published : Mar 03, 2021, 06:37 PM ISTUpdated : Mar 03, 2021, 06:38 PM IST

ಸಿಡಿ ಬಾಂಬ್ ನಂತರ ರಾಝ್ಯ ರಾಝಕಾರಣ ಅಲ್ಲೋಲ-ಕಲ್ಲೋಲ/ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ/ ತಮ್ಮ ಬಳಿ ಇನ್ನು ಮೂವರು ಪ್ರಭಾವಿಗ ಸಿಡಿ ಇದೆ ಎಂದ ದಿನೇಶ್/ ಕಾನೂನು ನೆರವು ಪಡೆದುಕೊಂಡು ಹೆಜ್ಜೆ ಇಡುತ್ತೇನೆ

ಬೆಂಗಳೂರು(ಮಾ. 03)  ರಮೇಶ್ ಜಾರಕಿಹೊಳಿ ವಿಡಿಯೋ ಬಾಂಬ್ ಸಿಡಿಸಿದ್ದ ದಿನೇಶ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ತಮ್ಮ ಬಳಿ ಇನ್ನಷ್ಟು ಪ್ರಭಾವಿಗಳ ಸಿಡಿ ಇದೆ ಎಂದಿದ್ದಾರೆ.

'ಇದು ಪಕ್ಕಾ ಹನಿ ಟ್ರ್ಯಾಪ್... ರಮೇಶ್ ಅವರೇ ಇಲ್ಲಿ ಸಂತ್ರಸ್ತ'!

ನಾನು ಆರೋಪಿಸುತ್ತಿರುವ ಮೂವರ ಪೈಕಿ ಒಬ್ಬರು ಸಚಿವ ಸಂಪುಟದಲ್ಲಿದ್ದಾರೆ ಇಬ್ಬರು ಉನ್ನತ ಹುದ್ದೆಯಲ್ಲಿದ್ದಾರೆ.  ಇದಕ್ಕೆ ಕಾಲ ಬರಬೇಕಿದ್ದು ಕಾನೂನು ನೆರವು ಪಡೆದುಕೊಳ್ಳುತ್ತೇನೆ ಎಂದಿದ್ದಾರೆ. 

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!