'ಗಟ್ಟಿಮೇಳ' ನಟಿಯನ್ನು ISD ವಿಚಾರಣೆಗೆ ಕರೆದಿದ್ದು ಈ ಕಾರಣಕ್ಕೆ..!

'ಗಟ್ಟಿಮೇಳ' ನಟಿಯನ್ನು ISD ವಿಚಾರಣೆಗೆ ಕರೆದಿದ್ದು ಈ ಕಾರಣಕ್ಕೆ..!

Published : Sep 22, 2020, 01:46 PM IST

ಕನ್ನಡ ಸೀರಿಯಲ್ ಸ್ಟಾರ್‌ಗಳಿಗೆ ಡ್ರಗ್‌ ಡ್ರಿಲ್ ಶುರುವಾಗಿದೆ. 'ಬ್ರಹ್ಮಗಂಟು' ಧಾರಾವಾಹಿ ಖ್ಯಾತಿಯ ಗೀತಾ ಭಾರತಿ ಭಟ್, 'ಗಟ್ಟಿಮೇಳ' ಖ್ಯಾತಿಯ ಅಭಿಷೇಕ್ ಹಾಗೂ ನಟಿ ರಶ್ಮಿತಾಗೆ ISD ವಿಚಾರಣೆಗೆ ಕರೆದಿದೆ. 

ಬೆಂಗಳೂರು (ಸೆ. 22): ಕನ್ನಡ ಸೀರಿಯಲ್ ಸ್ಟಾರ್‌ಗಳಿಗೆ ಡ್ರಗ್‌ ಡ್ರಿಲ್ ಶುರುವಾಗಿದೆ. 'ಬ್ರಹ್ಮಗಂಟು' ಧಾರಾವಾಹಿ ಖ್ಯಾತಿಯ ಗೀತಾ ಭಾರತಿ ಭಟ್, 'ಗಟ್ಟಿಮೇಳ' ಖ್ಯಾತಿಯ ಅಭಿಷೇಕ್ ಹಾಗೂ ನಟಿ ರಶ್ಮಿತಾಗೆ ISD ವಿಚಾರಣೆಗೆ ಕರೆದಿದೆ.  

ನಟಿ ರಶ್ಮಿತಾ ಚೆಂಗಪ್ಪ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. 'ನನಗೆ ಕಳೆದ ವಾರವೇ ನೊಟೀಸ್ ಬಂದಿತ್ತು. ವಿಚಾರಣೆ ಕೂಡಾ ಮುಗಿದಿದೆ. ನಾನೊಂದಷ್ಟು ಸೀರಿಯಲ್‌ಗಳಲ್ಲಿ ನಟಿಸಿದ್ದೇನೆ. ಸಾಕಷ್ಟು ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತೇವೆ.  'ನೀವು ಪಾರ್ಟಿಗಳಲ್ಲಿ, ಈವೆಂಟ್‌ಗಳಲ್ಲಿ ಕಾಣಿಸಿಕೊಳ್ಳುತ್ತೀರಿ. ಆ ಪಾರ್ಟಿಗಳಲ್ಲಿ ಡ್ರಗ್ಸ್ ಸೇವನೆ ಬಗ್ಗೆ ನಿಮಗೆ ಗೊತ್ತಿದ್ದರೆ ಹೇಳಿ' ಎಂದು ವಿಚಾರಣೆಯಲ್ಲಿ ಕೇಳಿದ್ದಾರೆ. ಅದು ಅವರ ಕರ್ತವ್ಯ. ನಾನು ಕೂಡಾ ಸಹಕರಿಸಿದ್ದೇನೆ' ಎಂದು ರಶ್ಮಿತಾ ಹೇಳಿದ್ದಾರೆ. 

'ನಾನು ಸಾಕಷ್ಟು ಪಾರ್ಟಿ, ಈವೆಂಟ್‌ಗಳಲ್ಲಿ ಭಾಗಿಯಾಗಿದ್ದೇನೆ. ಎಲ್ಲಿಯೂ ಡ್ರಗ್ಸ್‌ ಸೇವನೆ ಗಮನಕ್ಕೆ ಬಂದಿಲ್ಲ' ಎಂದು ರಶ್ಮಿತಾ ಸ್ಪಷ್ಟಪಡಿಸಿದ್ಧಾರೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!