ಖ್ಯಾತಿ  ನಟಿ ತಾಯಿಗೆ ಸಂಕಷ್ಟ ತಂದಿಟ್ಟ ಅಲಯನ್ಸ್: ಮನೆ ಲಾಕ್,  ಫೋನ್ ಸ್ವಿಚ್ ಆಫ್, ಕೇರಳಕ್ಕೆ ಎಸ್ಕೇಪ್

ಖ್ಯಾತಿ ನಟಿ ತಾಯಿಗೆ ಸಂಕಷ್ಟ ತಂದಿಟ್ಟ ಅಲಯನ್ಸ್: ಮನೆ ಲಾಕ್, ಫೋನ್ ಸ್ವಿಚ್ ಆಫ್, ಕೇರಳಕ್ಕೆ ಎಸ್ಕೇಪ್

Published : Sep 16, 2022, 03:31 PM ISTUpdated : Sep 16, 2022, 03:33 PM IST

 ಅಲಯನ್ಸ್ ವಿವಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶ್ರೀಲೀಲಾ ) ತಾಯಿ ಸ್ವರ್ಣಲತಾ ಅವರಿಗೆ ಸಂಕಷ್ಟ ತಂದಿಟ್ಟಿದೆ.

ಬೆಂಗಳೂರು, (ಸೆಪ್ಟೆಂಬರ್. 16): ಅಲಯನ್ಸ್ ವಿವಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶ್ರೀಲೀಲಾ  ತಾಯಿ ಸ್ವರ್ಣಲತಾ ಅವರನ್ನು ಬಂಧಿಸಲು ಆನೇಕಲ್ ಪೊಲೀಸರು ಸಿದ್ಧತೆ ನಡೆಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ವರ್ಣಲತಾ ಎಸ್ಕೇಪ್ ಆಗಿದ್ದಾರೆ. 

ಕನ್ನಡ ಸ್ಟಾರ್‌ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಬಂಧನ ಭೀತಿ

ಕೋರಮಂಗಲದಲ್ಲಿರುವ ಸ್ವರ್ಣಲತಾ ಮನೆಗೆ ಬೀಗ ಹಾಕಿದ್ದು, ಅವರ  ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ. ಹೀಗಾಗಿ ಬಂಧನದಿಂದ ತಪ್ಪಿಸಿಕೊಳ್ಳಲು ಅವರು ಕೇರಳಕ್ಕೆ ಹಾರಿದ್ದಾರೆ ಎಂದು ತಿಳಿದುಬಂದಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more