'ನಾನ್‌ಸೆನ್ಸ್‌' ನಟಿಯ ಸ್ಟೋರಿಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್; ಎಸ್ಕೇಪ್ ಕಹಾನಿಯ ಸೀಕ್ರೆಟ್!

'ನಾನ್‌ಸೆನ್ಸ್‌' ನಟಿಯ ಸ್ಟೋರಿಗೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್; ಎಸ್ಕೇಪ್ ಕಹಾನಿಯ ಸೀಕ್ರೆಟ್!

Suvarna News   | Asianet News
Published : Jan 11, 2020, 11:40 AM ISTUpdated : Jan 11, 2020, 11:45 AM IST

ವಿಜಯಲಕ್ಷ್ಮೀ ಎಂಬ ಯುವ ನಟಿ  ಹಲವು ನಿರ್ಮಾಪಕರಿಂದ ಅಡ್ವಾನ್ಸ್ ಪಡೆದು ನಿರ್ದೇಶಕನೊಂದಿಗೆ ಪರಾರಿಯಾಗಿದ್ದು ಭಾರೀ ಸುದ್ದಿಯಾಗಿತ್ತು.  ಮತ್ತೊಂದು ಕಡೆ ಮರ್ಯಾದೆಗೆ ಹೆದರಿ  ನಟಿಯ ಕುಟುಂಬ ಸದಸ್ಯರು ಆತ್ಮಹತ್ಯೆಗೆ ಯತ್ನಿಸಿದ್ದರೆಂದು ಹೇಳಲಾಗಿತ್ತು. ಮರುದಿನ ನಟಿ ಇದ್ದಕ್ಕಿಂದ್ದಂತೆ ಪ್ರತ್ಯಕ್ಷವಾಗಿ ಹೇಳೀದ್ದು ಬೇರೆನೆ! ಏನಿದು ನಟಿಯ ಲವ್-ಎಸ್ಕೇಪ್- ಘರ್ ವಾಪ್ಸಿ ಕಹಾನಿ? ಇಲ್ಲಿದೆ ಡೀಟೆಲ್ಸ್ 

ಬೆಂಗಳೂರು (ಜ.11): ವಿಜಯಲಕ್ಷ್ಮೀ ಎಂಬ ಯುವ ನಟಿ  ಹಲವು ನಿರ್ಮಾಪಕರಿಂದ ಅಡ್ವಾನ್ಸ್ ಪಡೆದು ನಿರ್ದೇಶಕನೊಂದಿಗೆ ಪರಾರಿಯಾಗಿದ್ದು ಭಾರೀ ಸುದ್ದಿಯಾಗಿತ್ತು.  ಮತ್ತೊಂದು ಕಡೆ ಮರ್ಯಾದೆಗೆ ಹೆದರಿ  ನಟಿಯ ಕುಟುಂಬ ಸದಸ್ಯರು ಆತ್ಮಹತ್ಯೆಗೆ ಯತ್ನಿಸಿದ್ದರೆಂದು ಹೇಳಲಾಗಿತ್ತು.

ಇದನ್ನೂ ನೋಡಿ | ಲಕ್ಷಲಕ್ಷಗಟ್ಟಲೇ ಹಣ ಪಡೆದು ಪರಾರಿಯಾದ ವಿಜಯಲಕ್ಷ್ಮೀ ಅಸಲಿ ಅವತಾರ!...

 ಮರುದಿನ ನಟಿ ಇದ್ದಕ್ಕಿಂದ್ದಂತೆ ಪ್ರತ್ಯಕ್ಷವಾಗಿ ಹೇಳೀದ್ದು ಬೇರೆನೆ! ಏನಿದು ನಟಿಯ ಲವ್-ಎಸ್ಕೇಪ್- ಘರ್ ವಾಪ್ಸಿ ಕಹಾನಿ? ಇಲ್ಲಿದೆ ಡೀಟೆಲ್ಸ್ 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!