ದಂಡ ಕಟ್ತೇನೆ ಎಂದರೂ ಬಿಡದೆ ಟ್ರಾಫಿಕ್ ಪೊಲೀಸರ ಅಟ್ಯಾಕ್..  ಪ್ರಶ್ನೆ ಮಾಡಿದ ಯುವಕನಿಗೆ ಅವಾಜ್

ದಂಡ ಕಟ್ತೇನೆ ಎಂದರೂ ಬಿಡದೆ ಟ್ರಾಫಿಕ್ ಪೊಲೀಸರ ಅಟ್ಯಾಕ್..  ಪ್ರಶ್ನೆ ಮಾಡಿದ ಯುವಕನಿಗೆ ಅವಾಜ್

Published : Feb 09, 2022, 06:04 PM ISTUpdated : Feb 09, 2022, 06:18 PM IST

*  ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದರೂ ಪಾಲಿಸದ ಟ್ರಾಫಿಕ್ ಪೊಲೀಸ್
* ಸಂದರ್ಶನ ಮುಗಿಸಿ ಬರುತ್ತಿದ್ದ ಯುವಕನ ತಡೆದು ಹಲ್ಲೆ
* ದಂಡ ಕಟ್ಟುತ್ತೇನೆ ಎಂದು ಹೇಳಿದರು ಬಿಡಲಿಲ್ಲ

ಬೆಂಗಳೂರು(ಫೆ. 09)  ಟೋಯಿಂಗ್ ವಿಚಾರದಲ್ಲಿ ವಿವಾದ ಉಂಟಾಗಿ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ಸಭೆ ನಡೆಸಿದ್ದರು. ಪೊಲೀಸರು (Karnataka Police) ಜನರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದು ತಿಳಿಸಿದ್ದರು. 

Towing: ತುಮಕೂರಲ್ಲೂ ಮನಸೋ ಇಚ್ಛೆ ಟೋಯಿಂಗ್‌: ಸಾರ್ವಜನಿಕರ ಪ್ರಶ್ನೆಗೆ ತಬ್ಬಿಬ್ಬಾದ ಪೊಲೀಸರು..!

ಆದರೆ ಟ್ರಾಫಿಕ್ (Traffic Police) ಪೊಲೀಸರ ವರ್ತನೆಯಲ್ಲಿ ಅಂಥ ಯಾವುದೇ ಬದಲಾವಣೆ ಕಂಡುಬಂದಿಲ್ಲ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ. ಸಂದರ್ಶನ ಮುಗಿಸಿಕೊಂಡು ಬರುತ್ತಿದ್ದ ಯುವಕನ ತಡೆದ ವಿಜಯನಗರ ಸಂಚಾರಿ ಪೊಲೀಸರು ಆತನ ಬಳಿ ದಂಡ (Fine) ವಸೂಲಿಗೆ ಮುಂದಾಗಿದ್ದಾರೆ. ನಾನು ದಂಡ ಕಟ್ಟುತ್ತೇನೆ ಎಂದು ಹೇಳಿದ್ದರೂ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಯುವಕ ಆರೋಪಿಸಿದ್ದು ವಿಡಿಯೋ ಮಾಡಿಕೊಂಡಿದ್ದಾನೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more