ದಂಡ ಕಟ್ತೇನೆ ಎಂದರೂ ಬಿಡದೆ ಟ್ರಾಫಿಕ್ ಪೊಲೀಸರ ಅಟ್ಯಾಕ್..  ಪ್ರಶ್ನೆ ಮಾಡಿದ ಯುವಕನಿಗೆ ಅವಾಜ್

ದಂಡ ಕಟ್ತೇನೆ ಎಂದರೂ ಬಿಡದೆ ಟ್ರಾಫಿಕ್ ಪೊಲೀಸರ ಅಟ್ಯಾಕ್..  ಪ್ರಶ್ನೆ ಮಾಡಿದ ಯುವಕನಿಗೆ ಅವಾಜ್

Published : Feb 09, 2022, 06:04 PM ISTUpdated : Feb 09, 2022, 06:18 PM IST

*  ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದರೂ ಪಾಲಿಸದ ಟ್ರಾಫಿಕ್ ಪೊಲೀಸ್
* ಸಂದರ್ಶನ ಮುಗಿಸಿ ಬರುತ್ತಿದ್ದ ಯುವಕನ ತಡೆದು ಹಲ್ಲೆ
* ದಂಡ ಕಟ್ಟುತ್ತೇನೆ ಎಂದು ಹೇಳಿದರು ಬಿಡಲಿಲ್ಲ

ಬೆಂಗಳೂರು(ಫೆ. 09)  ಟೋಯಿಂಗ್ ವಿಚಾರದಲ್ಲಿ ವಿವಾದ ಉಂಟಾಗಿ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ಸಭೆ ನಡೆಸಿದ್ದರು. ಪೊಲೀಸರು (Karnataka Police) ಜನರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದು ತಿಳಿಸಿದ್ದರು. 

Towing: ತುಮಕೂರಲ್ಲೂ ಮನಸೋ ಇಚ್ಛೆ ಟೋಯಿಂಗ್‌: ಸಾರ್ವಜನಿಕರ ಪ್ರಶ್ನೆಗೆ ತಬ್ಬಿಬ್ಬಾದ ಪೊಲೀಸರು..!

ಆದರೆ ಟ್ರಾಫಿಕ್ (Traffic Police) ಪೊಲೀಸರ ವರ್ತನೆಯಲ್ಲಿ ಅಂಥ ಯಾವುದೇ ಬದಲಾವಣೆ ಕಂಡುಬಂದಿಲ್ಲ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ. ಸಂದರ್ಶನ ಮುಗಿಸಿಕೊಂಡು ಬರುತ್ತಿದ್ದ ಯುವಕನ ತಡೆದ ವಿಜಯನಗರ ಸಂಚಾರಿ ಪೊಲೀಸರು ಆತನ ಬಳಿ ದಂಡ (Fine) ವಸೂಲಿಗೆ ಮುಂದಾಗಿದ್ದಾರೆ. ನಾನು ದಂಡ ಕಟ್ಟುತ್ತೇನೆ ಎಂದು ಹೇಳಿದ್ದರೂ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಯುವಕ ಆರೋಪಿಸಿದ್ದು ವಿಡಿಯೋ ಮಾಡಿಕೊಂಡಿದ್ದಾನೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more