ದಂಡ ಕಟ್ತೇನೆ ಎಂದರೂ ಬಿಡದೆ ಟ್ರಾಫಿಕ್ ಪೊಲೀಸರ ಅಟ್ಯಾಕ್..  ಪ್ರಶ್ನೆ ಮಾಡಿದ ಯುವಕನಿಗೆ ಅವಾಜ್

ದಂಡ ಕಟ್ತೇನೆ ಎಂದರೂ ಬಿಡದೆ ಟ್ರಾಫಿಕ್ ಪೊಲೀಸರ ಅಟ್ಯಾಕ್..  ಪ್ರಶ್ನೆ ಮಾಡಿದ ಯುವಕನಿಗೆ ಅವಾಜ್

Published : Feb 09, 2022, 06:04 PM ISTUpdated : Feb 09, 2022, 06:18 PM IST

*  ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದರೂ ಪಾಲಿಸದ ಟ್ರಾಫಿಕ್ ಪೊಲೀಸ್
* ಸಂದರ್ಶನ ಮುಗಿಸಿ ಬರುತ್ತಿದ್ದ ಯುವಕನ ತಡೆದು ಹಲ್ಲೆ
* ದಂಡ ಕಟ್ಟುತ್ತೇನೆ ಎಂದು ಹೇಳಿದರು ಬಿಡಲಿಲ್ಲ

ಬೆಂಗಳೂರು(ಫೆ. 09)  ಟೋಯಿಂಗ್ ವಿಚಾರದಲ್ಲಿ ವಿವಾದ ಉಂಟಾಗಿ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ಸಭೆ ನಡೆಸಿದ್ದರು. ಪೊಲೀಸರು (Karnataka Police) ಜನರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದು ತಿಳಿಸಿದ್ದರು. 

Towing: ತುಮಕೂರಲ್ಲೂ ಮನಸೋ ಇಚ್ಛೆ ಟೋಯಿಂಗ್‌: ಸಾರ್ವಜನಿಕರ ಪ್ರಶ್ನೆಗೆ ತಬ್ಬಿಬ್ಬಾದ ಪೊಲೀಸರು..!

ಆದರೆ ಟ್ರಾಫಿಕ್ (Traffic Police) ಪೊಲೀಸರ ವರ್ತನೆಯಲ್ಲಿ ಅಂಥ ಯಾವುದೇ ಬದಲಾವಣೆ ಕಂಡುಬಂದಿಲ್ಲ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ. ಸಂದರ್ಶನ ಮುಗಿಸಿಕೊಂಡು ಬರುತ್ತಿದ್ದ ಯುವಕನ ತಡೆದ ವಿಜಯನಗರ ಸಂಚಾರಿ ಪೊಲೀಸರು ಆತನ ಬಳಿ ದಂಡ (Fine) ವಸೂಲಿಗೆ ಮುಂದಾಗಿದ್ದಾರೆ. ನಾನು ದಂಡ ಕಟ್ಟುತ್ತೇನೆ ಎಂದು ಹೇಳಿದ್ದರೂ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಯುವಕ ಆರೋಪಿಸಿದ್ದು ವಿಡಿಯೋ ಮಾಡಿಕೊಂಡಿದ್ದಾನೆ. 

25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
Read more