ದಂಡ ಕಟ್ತೇನೆ ಎಂದರೂ ಬಿಡದೆ ಟ್ರಾಫಿಕ್ ಪೊಲೀಸರ ಅಟ್ಯಾಕ್..  ಪ್ರಶ್ನೆ ಮಾಡಿದ ಯುವಕನಿಗೆ ಅವಾಜ್

ದಂಡ ಕಟ್ತೇನೆ ಎಂದರೂ ಬಿಡದೆ ಟ್ರಾಫಿಕ್ ಪೊಲೀಸರ ಅಟ್ಯಾಕ್..  ಪ್ರಶ್ನೆ ಮಾಡಿದ ಯುವಕನಿಗೆ ಅವಾಜ್

Published : Feb 09, 2022, 06:04 PM ISTUpdated : Feb 09, 2022, 06:18 PM IST

*  ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದರೂ ಪಾಲಿಸದ ಟ್ರಾಫಿಕ್ ಪೊಲೀಸ್
* ಸಂದರ್ಶನ ಮುಗಿಸಿ ಬರುತ್ತಿದ್ದ ಯುವಕನ ತಡೆದು ಹಲ್ಲೆ
* ದಂಡ ಕಟ್ಟುತ್ತೇನೆ ಎಂದು ಹೇಳಿದರು ಬಿಡಲಿಲ್ಲ

ಬೆಂಗಳೂರು(ಫೆ. 09)  ಟೋಯಿಂಗ್ ವಿಚಾರದಲ್ಲಿ ವಿವಾದ ಉಂಟಾಗಿ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ಸಭೆ ನಡೆಸಿದ್ದರು. ಪೊಲೀಸರು (Karnataka Police) ಜನರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದು ತಿಳಿಸಿದ್ದರು. 

Towing: ತುಮಕೂರಲ್ಲೂ ಮನಸೋ ಇಚ್ಛೆ ಟೋಯಿಂಗ್‌: ಸಾರ್ವಜನಿಕರ ಪ್ರಶ್ನೆಗೆ ತಬ್ಬಿಬ್ಬಾದ ಪೊಲೀಸರು..!

ಆದರೆ ಟ್ರಾಫಿಕ್ (Traffic Police) ಪೊಲೀಸರ ವರ್ತನೆಯಲ್ಲಿ ಅಂಥ ಯಾವುದೇ ಬದಲಾವಣೆ ಕಂಡುಬಂದಿಲ್ಲ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ. ಸಂದರ್ಶನ ಮುಗಿಸಿಕೊಂಡು ಬರುತ್ತಿದ್ದ ಯುವಕನ ತಡೆದ ವಿಜಯನಗರ ಸಂಚಾರಿ ಪೊಲೀಸರು ಆತನ ಬಳಿ ದಂಡ (Fine) ವಸೂಲಿಗೆ ಮುಂದಾಗಿದ್ದಾರೆ. ನಾನು ದಂಡ ಕಟ್ಟುತ್ತೇನೆ ಎಂದು ಹೇಳಿದ್ದರೂ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಯುವಕ ಆರೋಪಿಸಿದ್ದು ವಿಡಿಯೋ ಮಾಡಿಕೊಂಡಿದ್ದಾನೆ. 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more