250 ಎಕರೆ ಭೂಮಿ ಖರೀದಿಸಿರುವ ಅಜಿತ್‌ ರೈ : ಅಂಡರ್‌ವಲ್ಡ್‌ ಕ್ರಿಮಿ ಮಾನ್ವಿತ್‌ ರೈ ಜೊತೆ ನಂಟು ?

250 ಎಕರೆ ಭೂಮಿ ಖರೀದಿಸಿರುವ ಅಜಿತ್‌ ರೈ : ಅಂಡರ್‌ವಲ್ಡ್‌ ಕ್ರಿಮಿ ಮಾನ್ವಿತ್‌ ರೈ ಜೊತೆ ನಂಟು ?

Published : Jul 02, 2023, 11:06 AM IST

ಅಜಿತ್‌ ರೈ ಭೂಮಿ ಖರೀದಿಸುವಾಗ ಮನ್ವಿತ್‌ ರೈ ಹೆಸರು ಹೇಳಿ ರೈತರನ್ನು ಬೆದರಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
 

ಬೆಂಗಳೂರು: ಕೆ.ಆರ್‌.ಪುರ ತಹಶೀಲ್ದಾರ್‌ ಅಜಿತ್ ರೈ ಮತ್ತೊಂದು ಲೋಕ ಅನಾವರಣಗೊಂಡಿದೆ. ಆತ ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿರುವ ಬಗ್ಗೆ ಲೋಕಾಯುಕ್ತಕ್ಕೆ ಮಾಹಿತಿ ಸಿಕ್ಕಿದೆ. ದೇವನಹಳ್ಳಿ, ದೊಡ್ಡಬಳ್ಳಾಪುರ ಬಳಿ 250 ಎಕರೆ ಆಸ್ತಿ ಖರೀದಿ ಮಾಡಿದ್ದಾನೆ ಎಂದು ಮಾಹಿತಿ ಲಭಿಸಿದೆ. ಲೋಕಾಯುಕ್ತ ದಾಳಿ ವೇಳೆ ಐಷಾರಾಮಿ ಕಾರುಗಳು, ಕಂತೆ ಕಂತೆ ನೋಟು, ಚಿನ್ನಾಭರಣಗಳು ದೊರೆತಿದ್ದವು. ಅಲ್ಲದೇ ಭೂಗತ ಲೋಕದ ಪಾತಕಿ ಮಾನ್ವಿತ್‌ ರೈ ಜೊತೆ ಅಜಿತ್‌ ರೈಗೆ ಲಿಂಕ್ ಇದೆ ಎಂದು ತಿಳಿದುಬಂದಿದೆ. ಮನ್ವಿತ್ ರೈ ಜೊತೆ ಪಾರ್ಟನರ್‌ ಶಿಪ್‌ನಲ್ಲಿ ಅಜಿತ್ ರೈ ಭೂಮಿ ಖರೀದಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಗೌರವ್‌ ಶೆಟ್ಟಿ ಹೆಸರಿನಲ್ಲಿ 150 ಎಕರೆ, ಅಜಿತ್‌ ರೈ ಹೆಸರಿನಲ್ಲಿ 100 ಎಕರೆ ಭೂಮಿ ಖರೀದಿಸಲಾಗಿತ್ತು. ರೈತರಿಗೆ ಮನ್ವಿತ್‌ ರೈ ಹೆಸರು ಹೇಳಿ ಅವರನ್ನು ಹೆದರಿಸಿ ಭೂಮಿ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಕೈಕೊಟ್ಟ ಮುಂಗಾರು..ಮದಗದ ಕೆರೆ ಖಾಲಿ..ಖಾಲಿ : ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಆತಂಕ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more