250 ಎಕರೆ ಭೂಮಿ ಖರೀದಿಸಿರುವ ಅಜಿತ್‌ ರೈ : ಅಂಡರ್‌ವಲ್ಡ್‌ ಕ್ರಿಮಿ ಮಾನ್ವಿತ್‌ ರೈ ಜೊತೆ ನಂಟು ?

250 ಎಕರೆ ಭೂಮಿ ಖರೀದಿಸಿರುವ ಅಜಿತ್‌ ರೈ : ಅಂಡರ್‌ವಲ್ಡ್‌ ಕ್ರಿಮಿ ಮಾನ್ವಿತ್‌ ರೈ ಜೊತೆ ನಂಟು ?

Published : Jul 02, 2023, 11:06 AM IST

ಅಜಿತ್‌ ರೈ ಭೂಮಿ ಖರೀದಿಸುವಾಗ ಮನ್ವಿತ್‌ ರೈ ಹೆಸರು ಹೇಳಿ ರೈತರನ್ನು ಬೆದರಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
 

ಬೆಂಗಳೂರು: ಕೆ.ಆರ್‌.ಪುರ ತಹಶೀಲ್ದಾರ್‌ ಅಜಿತ್ ರೈ ಮತ್ತೊಂದು ಲೋಕ ಅನಾವರಣಗೊಂಡಿದೆ. ಆತ ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿರುವ ಬಗ್ಗೆ ಲೋಕಾಯುಕ್ತಕ್ಕೆ ಮಾಹಿತಿ ಸಿಕ್ಕಿದೆ. ದೇವನಹಳ್ಳಿ, ದೊಡ್ಡಬಳ್ಳಾಪುರ ಬಳಿ 250 ಎಕರೆ ಆಸ್ತಿ ಖರೀದಿ ಮಾಡಿದ್ದಾನೆ ಎಂದು ಮಾಹಿತಿ ಲಭಿಸಿದೆ. ಲೋಕಾಯುಕ್ತ ದಾಳಿ ವೇಳೆ ಐಷಾರಾಮಿ ಕಾರುಗಳು, ಕಂತೆ ಕಂತೆ ನೋಟು, ಚಿನ್ನಾಭರಣಗಳು ದೊರೆತಿದ್ದವು. ಅಲ್ಲದೇ ಭೂಗತ ಲೋಕದ ಪಾತಕಿ ಮಾನ್ವಿತ್‌ ರೈ ಜೊತೆ ಅಜಿತ್‌ ರೈಗೆ ಲಿಂಕ್ ಇದೆ ಎಂದು ತಿಳಿದುಬಂದಿದೆ. ಮನ್ವಿತ್ ರೈ ಜೊತೆ ಪಾರ್ಟನರ್‌ ಶಿಪ್‌ನಲ್ಲಿ ಅಜಿತ್ ರೈ ಭೂಮಿ ಖರೀದಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಗೌರವ್‌ ಶೆಟ್ಟಿ ಹೆಸರಿನಲ್ಲಿ 150 ಎಕರೆ, ಅಜಿತ್‌ ರೈ ಹೆಸರಿನಲ್ಲಿ 100 ಎಕರೆ ಭೂಮಿ ಖರೀದಿಸಲಾಗಿತ್ತು. ರೈತರಿಗೆ ಮನ್ವಿತ್‌ ರೈ ಹೆಸರು ಹೇಳಿ ಅವರನ್ನು ಹೆದರಿಸಿ ಭೂಮಿ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಕೈಕೊಟ್ಟ ಮುಂಗಾರು..ಮದಗದ ಕೆರೆ ಖಾಲಿ..ಖಾಲಿ : ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಆತಂಕ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more