250 ಎಕರೆ ಭೂಮಿ ಖರೀದಿಸಿರುವ ಅಜಿತ್‌ ರೈ : ಅಂಡರ್‌ವಲ್ಡ್‌ ಕ್ರಿಮಿ ಮಾನ್ವಿತ್‌ ರೈ ಜೊತೆ ನಂಟು ?

250 ಎಕರೆ ಭೂಮಿ ಖರೀದಿಸಿರುವ ಅಜಿತ್‌ ರೈ : ಅಂಡರ್‌ವಲ್ಡ್‌ ಕ್ರಿಮಿ ಮಾನ್ವಿತ್‌ ರೈ ಜೊತೆ ನಂಟು ?

Published : Jul 02, 2023, 11:06 AM IST

ಅಜಿತ್‌ ರೈ ಭೂಮಿ ಖರೀದಿಸುವಾಗ ಮನ್ವಿತ್‌ ರೈ ಹೆಸರು ಹೇಳಿ ರೈತರನ್ನು ಬೆದರಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
 

ಬೆಂಗಳೂರು: ಕೆ.ಆರ್‌.ಪುರ ತಹಶೀಲ್ದಾರ್‌ ಅಜಿತ್ ರೈ ಮತ್ತೊಂದು ಲೋಕ ಅನಾವರಣಗೊಂಡಿದೆ. ಆತ ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿರುವ ಬಗ್ಗೆ ಲೋಕಾಯುಕ್ತಕ್ಕೆ ಮಾಹಿತಿ ಸಿಕ್ಕಿದೆ. ದೇವನಹಳ್ಳಿ, ದೊಡ್ಡಬಳ್ಳಾಪುರ ಬಳಿ 250 ಎಕರೆ ಆಸ್ತಿ ಖರೀದಿ ಮಾಡಿದ್ದಾನೆ ಎಂದು ಮಾಹಿತಿ ಲಭಿಸಿದೆ. ಲೋಕಾಯುಕ್ತ ದಾಳಿ ವೇಳೆ ಐಷಾರಾಮಿ ಕಾರುಗಳು, ಕಂತೆ ಕಂತೆ ನೋಟು, ಚಿನ್ನಾಭರಣಗಳು ದೊರೆತಿದ್ದವು. ಅಲ್ಲದೇ ಭೂಗತ ಲೋಕದ ಪಾತಕಿ ಮಾನ್ವಿತ್‌ ರೈ ಜೊತೆ ಅಜಿತ್‌ ರೈಗೆ ಲಿಂಕ್ ಇದೆ ಎಂದು ತಿಳಿದುಬಂದಿದೆ. ಮನ್ವಿತ್ ರೈ ಜೊತೆ ಪಾರ್ಟನರ್‌ ಶಿಪ್‌ನಲ್ಲಿ ಅಜಿತ್ ರೈ ಭೂಮಿ ಖರೀದಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಗೌರವ್‌ ಶೆಟ್ಟಿ ಹೆಸರಿನಲ್ಲಿ 150 ಎಕರೆ, ಅಜಿತ್‌ ರೈ ಹೆಸರಿನಲ್ಲಿ 100 ಎಕರೆ ಭೂಮಿ ಖರೀದಿಸಲಾಗಿತ್ತು. ರೈತರಿಗೆ ಮನ್ವಿತ್‌ ರೈ ಹೆಸರು ಹೇಳಿ ಅವರನ್ನು ಹೆದರಿಸಿ ಭೂಮಿ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಕೈಕೊಟ್ಟ ಮುಂಗಾರು..ಮದಗದ ಕೆರೆ ಖಾಲಿ..ಖಾಲಿ : ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಆತಂಕ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more