250 ಎಕರೆ ಭೂಮಿ ಖರೀದಿಸಿರುವ ಅಜಿತ್‌ ರೈ : ಅಂಡರ್‌ವಲ್ಡ್‌ ಕ್ರಿಮಿ ಮಾನ್ವಿತ್‌ ರೈ ಜೊತೆ ನಂಟು ?

250 ಎಕರೆ ಭೂಮಿ ಖರೀದಿಸಿರುವ ಅಜಿತ್‌ ರೈ : ಅಂಡರ್‌ವಲ್ಡ್‌ ಕ್ರಿಮಿ ಮಾನ್ವಿತ್‌ ರೈ ಜೊತೆ ನಂಟು ?

Published : Jul 02, 2023, 11:06 AM IST

ಅಜಿತ್‌ ರೈ ಭೂಮಿ ಖರೀದಿಸುವಾಗ ಮನ್ವಿತ್‌ ರೈ ಹೆಸರು ಹೇಳಿ ರೈತರನ್ನು ಬೆದರಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
 

ಬೆಂಗಳೂರು: ಕೆ.ಆರ್‌.ಪುರ ತಹಶೀಲ್ದಾರ್‌ ಅಜಿತ್ ರೈ ಮತ್ತೊಂದು ಲೋಕ ಅನಾವರಣಗೊಂಡಿದೆ. ಆತ ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿರುವ ಬಗ್ಗೆ ಲೋಕಾಯುಕ್ತಕ್ಕೆ ಮಾಹಿತಿ ಸಿಕ್ಕಿದೆ. ದೇವನಹಳ್ಳಿ, ದೊಡ್ಡಬಳ್ಳಾಪುರ ಬಳಿ 250 ಎಕರೆ ಆಸ್ತಿ ಖರೀದಿ ಮಾಡಿದ್ದಾನೆ ಎಂದು ಮಾಹಿತಿ ಲಭಿಸಿದೆ. ಲೋಕಾಯುಕ್ತ ದಾಳಿ ವೇಳೆ ಐಷಾರಾಮಿ ಕಾರುಗಳು, ಕಂತೆ ಕಂತೆ ನೋಟು, ಚಿನ್ನಾಭರಣಗಳು ದೊರೆತಿದ್ದವು. ಅಲ್ಲದೇ ಭೂಗತ ಲೋಕದ ಪಾತಕಿ ಮಾನ್ವಿತ್‌ ರೈ ಜೊತೆ ಅಜಿತ್‌ ರೈಗೆ ಲಿಂಕ್ ಇದೆ ಎಂದು ತಿಳಿದುಬಂದಿದೆ. ಮನ್ವಿತ್ ರೈ ಜೊತೆ ಪಾರ್ಟನರ್‌ ಶಿಪ್‌ನಲ್ಲಿ ಅಜಿತ್ ರೈ ಭೂಮಿ ಖರೀದಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಗೌರವ್‌ ಶೆಟ್ಟಿ ಹೆಸರಿನಲ್ಲಿ 150 ಎಕರೆ, ಅಜಿತ್‌ ರೈ ಹೆಸರಿನಲ್ಲಿ 100 ಎಕರೆ ಭೂಮಿ ಖರೀದಿಸಲಾಗಿತ್ತು. ರೈತರಿಗೆ ಮನ್ವಿತ್‌ ರೈ ಹೆಸರು ಹೇಳಿ ಅವರನ್ನು ಹೆದರಿಸಿ ಭೂಮಿ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಕೈಕೊಟ್ಟ ಮುಂಗಾರು..ಮದಗದ ಕೆರೆ ಖಾಲಿ..ಖಾಲಿ : ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಆತಂಕ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more