ಸಾಕ್ಷಿ ಮುಂದಿಟ್ರೂ ಆರೋಪಗಳನ್ನು ಒಪ್ಪದ ಅಜಿತ್‌ ರೈ: ದಾಳಿಗೂ ಮುನ್ನವೇ ಸಿಕ್ಕಿತ್ತಾ ಸೂಚನೆ ?

ಸಾಕ್ಷಿ ಮುಂದಿಟ್ರೂ ಆರೋಪಗಳನ್ನು ಒಪ್ಪದ ಅಜಿತ್‌ ರೈ: ದಾಳಿಗೂ ಮುನ್ನವೇ ಸಿಕ್ಕಿತ್ತಾ ಸೂಚನೆ ?

Published : Jul 04, 2023, 10:00 AM IST

ಅಜಿತ್‌ ರೈ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಯುವ ಮುಂಚೆಯೇ ಆತ ಅಲರ್ಟ್‌ ಆಗಿದ್ದ ಎಂದು ತಿಳಿದುಬಂದಿದೆ.
 

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಕೆ.ಆರ್‌.ಪುರ ತಹಶೀಲ್ದಾರ್‌ ಅಜಿತ್ ರೈ ಮನೆ ಮೇಲೆ ದಾಳಿ ನಡೆಸಿದ್ದರು. ಆತನನ್ನು ಪೊಲೀಸರು ಬಂಧಿಸಿದ್ದು, ಬಾಯಿ ಬಿಡಿಸಲು ಹರಸಾಹಸ ಪಡುತ್ತಿದ್ದಾರೆ. ಸಾಕ್ಷಿಗಳನ್ನು ಮುಂದಿಟ್ಟು ಕೇಳಿದ್ರೂ ಆತ ಯಾವುದೇ ಆರೋಪವನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ತಿಳಿದುಬಂದಿದೆ. ಹಾಗಾಗಿ ಲೋಕಾಯುಕ್ತ ಪೊಲೀಸರು ಡಿಜಿಟಲ್‌ ಸಾಕ್ಷಿಗಳ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಲೋಕಾಯುಕ್ತ ಪೊಲೀಸರು ದಾಳಿ ಮಾಡುವ ವಿಷಯ ಅಜಿತ್‌ ರೈಗೆ ಮೊದಲೇ ತಿಳಿದಿದೆ ಎನ್ನಲಾಗ್ತಿದ್ದು, ಆತ ಹಣವನ್ನು ಬೇರೆಡೆ ಸಾಗಿಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಆತನ ಬ್ಯಾಂಕ್‌ ಮಾಹಿತಿ ನೀಡುವಂತೆ ಬ್ಯಾಂಕ್‌ಗಳಿಗೆ ಪತ್ರವನ್ನು ಸಹ ಬರೆಯಲಾಗಿದೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಸರ್ಕಾರ ಕಟ್ಟಿಹಾಕಲು ಬಿಜೆಪಿ ಕಸರತ್ತು: ಸದನದ ಹೊರಗೆ, ಒಳಗೆ ಕೇಸರಿ ಪಡೆ ಪ್ರತಿಭಟನೆ

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!