ಸ್ಯಾಂಟ್ರೋ ರವಿ ಪ್ರಕರಣ: ಏಳು ಮಂದಿಯನ್ನ ಅಮಾನತು ಮಾಡಿ ಎಂದ ಸಂತ್ರಸ್ತೆ

ಸ್ಯಾಂಟ್ರೋ ರವಿ ಪ್ರಕರಣ: ಏಳು ಮಂದಿಯನ್ನ ಅಮಾನತು ಮಾಡಿ ಎಂದ ಸಂತ್ರಸ್ತೆ

Published : Jan 11, 2023, 12:27 PM IST

ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್‌ ಕುಮಾರ್‌ ಮುಂದೆ ಒಬ್ಬರಲ್ಲ ಏಳು ಮಂದಿಯನ್ನ ಅಮಾನತು ಮಾಡಿ ಎಂದು ಸಂತ್ರಸ್ತೆ ಮನವಿ ಮಾಡಿದ್ದಾರೆ.
 

ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈ ಕುರಿತು ಸಂತ್ರಸ್ತೆ ಮಾತನಾಡಿದ್ದು, ಎಸ್.ಐ.ಆರ್'ಗೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ಇಷ್ಟು ದಿನ ಶಿಕ್ಷೆ ಕೊಡದಿದ್ದಕ್ಕೆ ಪದೇ ಪದೇ ಅಪರಾಧ ಮಾಡ್ತಿದ್ದ. ಈಗಲಾದ್ರೂ ಶಿಕ್ಷೆ ನೀಡಿದ್ರೆ ನನ್ನಂಥವರಿಗೆ ಆಗುವ ಅನ್ಯಾಯ ತಪ್ಪುತ್ತೆ ಎಂದು ತಿಳಿಸಿದ್ದಾರೆ. ಕಳ್ಳರಂತೆ ಮನೆಗೆ ಬಂದು ಅಮಾನುಷವಾಗಿ ಎಳೆದುಕೊಂಡು ಹೋದ್ರು. ಕಾರಿನಲ್ಲಿ ಬೈದು ನಿಂದಿಸಿದ್ರು. ಸಾಕ್ಷಿ ಕೊಟ್ಟರು ಐಪಿಎಸ್‌ ರವಿ ಅದನ್ನು ಮುಖದ ಮೇಲೆ ಎಸೆದರು. ಇವರುಗಳ ಮೇಲೆ ಕ್ರಮ ಆದಾಗ ಕಾನೂನು ಇದೆ ಎಂಬ ನಂಬಿಕೆ ಬರುತ್ತೆ ಎಂದು ಸುವರ್ಣ ನ್ಯೂಸ್‌ಗೆ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ ...

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more