ಸ್ಯಾಂಟ್ರೋ ರವಿ ಪ್ರಕರಣ: ಏಳು ಮಂದಿಯನ್ನ ಅಮಾನತು ಮಾಡಿ ಎಂದ ಸಂತ್ರಸ್ತೆ

ಸ್ಯಾಂಟ್ರೋ ರವಿ ಪ್ರಕರಣ: ಏಳು ಮಂದಿಯನ್ನ ಅಮಾನತು ಮಾಡಿ ಎಂದ ಸಂತ್ರಸ್ತೆ

Published : Jan 11, 2023, 12:27 PM IST

ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್‌ ಕುಮಾರ್‌ ಮುಂದೆ ಒಬ್ಬರಲ್ಲ ಏಳು ಮಂದಿಯನ್ನ ಅಮಾನತು ಮಾಡಿ ಎಂದು ಸಂತ್ರಸ್ತೆ ಮನವಿ ಮಾಡಿದ್ದಾರೆ.
 

ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈ ಕುರಿತು ಸಂತ್ರಸ್ತೆ ಮಾತನಾಡಿದ್ದು, ಎಸ್.ಐ.ಆರ್'ಗೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ಇಷ್ಟು ದಿನ ಶಿಕ್ಷೆ ಕೊಡದಿದ್ದಕ್ಕೆ ಪದೇ ಪದೇ ಅಪರಾಧ ಮಾಡ್ತಿದ್ದ. ಈಗಲಾದ್ರೂ ಶಿಕ್ಷೆ ನೀಡಿದ್ರೆ ನನ್ನಂಥವರಿಗೆ ಆಗುವ ಅನ್ಯಾಯ ತಪ್ಪುತ್ತೆ ಎಂದು ತಿಳಿಸಿದ್ದಾರೆ. ಕಳ್ಳರಂತೆ ಮನೆಗೆ ಬಂದು ಅಮಾನುಷವಾಗಿ ಎಳೆದುಕೊಂಡು ಹೋದ್ರು. ಕಾರಿನಲ್ಲಿ ಬೈದು ನಿಂದಿಸಿದ್ರು. ಸಾಕ್ಷಿ ಕೊಟ್ಟರು ಐಪಿಎಸ್‌ ರವಿ ಅದನ್ನು ಮುಖದ ಮೇಲೆ ಎಸೆದರು. ಇವರುಗಳ ಮೇಲೆ ಕ್ರಮ ಆದಾಗ ಕಾನೂನು ಇದೆ ಎಂಬ ನಂಬಿಕೆ ಬರುತ್ತೆ ಎಂದು ಸುವರ್ಣ ನ್ಯೂಸ್‌ಗೆ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ ...

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more