ಸ್ಯಾಂಟ್ರೋ ರವಿ ಪ್ರಕರಣ: ಏಳು ಮಂದಿಯನ್ನ ಅಮಾನತು ಮಾಡಿ ಎಂದ ಸಂತ್ರಸ್ತೆ

ಸ್ಯಾಂಟ್ರೋ ರವಿ ಪ್ರಕರಣ: ಏಳು ಮಂದಿಯನ್ನ ಅಮಾನತು ಮಾಡಿ ಎಂದ ಸಂತ್ರಸ್ತೆ

Published : Jan 11, 2023, 12:27 PM IST

ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್‌ ಕುಮಾರ್‌ ಮುಂದೆ ಒಬ್ಬರಲ್ಲ ಏಳು ಮಂದಿಯನ್ನ ಅಮಾನತು ಮಾಡಿ ಎಂದು ಸಂತ್ರಸ್ತೆ ಮನವಿ ಮಾಡಿದ್ದಾರೆ.
 

ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈ ಕುರಿತು ಸಂತ್ರಸ್ತೆ ಮಾತನಾಡಿದ್ದು, ಎಸ್.ಐ.ಆರ್'ಗೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ಇಷ್ಟು ದಿನ ಶಿಕ್ಷೆ ಕೊಡದಿದ್ದಕ್ಕೆ ಪದೇ ಪದೇ ಅಪರಾಧ ಮಾಡ್ತಿದ್ದ. ಈಗಲಾದ್ರೂ ಶಿಕ್ಷೆ ನೀಡಿದ್ರೆ ನನ್ನಂಥವರಿಗೆ ಆಗುವ ಅನ್ಯಾಯ ತಪ್ಪುತ್ತೆ ಎಂದು ತಿಳಿಸಿದ್ದಾರೆ. ಕಳ್ಳರಂತೆ ಮನೆಗೆ ಬಂದು ಅಮಾನುಷವಾಗಿ ಎಳೆದುಕೊಂಡು ಹೋದ್ರು. ಕಾರಿನಲ್ಲಿ ಬೈದು ನಿಂದಿಸಿದ್ರು. ಸಾಕ್ಷಿ ಕೊಟ್ಟರು ಐಪಿಎಸ್‌ ರವಿ ಅದನ್ನು ಮುಖದ ಮೇಲೆ ಎಸೆದರು. ಇವರುಗಳ ಮೇಲೆ ಕ್ರಮ ಆದಾಗ ಕಾನೂನು ಇದೆ ಎಂಬ ನಂಬಿಕೆ ಬರುತ್ತೆ ಎಂದು ಸುವರ್ಣ ನ್ಯೂಸ್‌ಗೆ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ ...

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more