ಸ್ಯಾಂಟ್ರೋ ರವಿ ಪ್ರಕರಣ: ಏಳು ಮಂದಿಯನ್ನ ಅಮಾನತು ಮಾಡಿ ಎಂದ ಸಂತ್ರಸ್ತೆ

ಸ್ಯಾಂಟ್ರೋ ರವಿ ಪ್ರಕರಣ: ಏಳು ಮಂದಿಯನ್ನ ಅಮಾನತು ಮಾಡಿ ಎಂದ ಸಂತ್ರಸ್ತೆ

Published : Jan 11, 2023, 12:27 PM IST

ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್‌ ಕುಮಾರ್‌ ಮುಂದೆ ಒಬ್ಬರಲ್ಲ ಏಳು ಮಂದಿಯನ್ನ ಅಮಾನತು ಮಾಡಿ ಎಂದು ಸಂತ್ರಸ್ತೆ ಮನವಿ ಮಾಡಿದ್ದಾರೆ.
 

ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈ ಕುರಿತು ಸಂತ್ರಸ್ತೆ ಮಾತನಾಡಿದ್ದು, ಎಸ್.ಐ.ಆರ್'ಗೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ಇಷ್ಟು ದಿನ ಶಿಕ್ಷೆ ಕೊಡದಿದ್ದಕ್ಕೆ ಪದೇ ಪದೇ ಅಪರಾಧ ಮಾಡ್ತಿದ್ದ. ಈಗಲಾದ್ರೂ ಶಿಕ್ಷೆ ನೀಡಿದ್ರೆ ನನ್ನಂಥವರಿಗೆ ಆಗುವ ಅನ್ಯಾಯ ತಪ್ಪುತ್ತೆ ಎಂದು ತಿಳಿಸಿದ್ದಾರೆ. ಕಳ್ಳರಂತೆ ಮನೆಗೆ ಬಂದು ಅಮಾನುಷವಾಗಿ ಎಳೆದುಕೊಂಡು ಹೋದ್ರು. ಕಾರಿನಲ್ಲಿ ಬೈದು ನಿಂದಿಸಿದ್ರು. ಸಾಕ್ಷಿ ಕೊಟ್ಟರು ಐಪಿಎಸ್‌ ರವಿ ಅದನ್ನು ಮುಖದ ಮೇಲೆ ಎಸೆದರು. ಇವರುಗಳ ಮೇಲೆ ಕ್ರಮ ಆದಾಗ ಕಾನೂನು ಇದೆ ಎಂಬ ನಂಬಿಕೆ ಬರುತ್ತೆ ಎಂದು ಸುವರ್ಣ ನ್ಯೂಸ್‌ಗೆ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ ...

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more