ಸ್ಯಾಂಟ್ರೋ ರವಿ ಪ್ರಕರಣ: ಏಳು ಮಂದಿಯನ್ನ ಅಮಾನತು ಮಾಡಿ ಎಂದ ಸಂತ್ರಸ್ತೆ

ಸ್ಯಾಂಟ್ರೋ ರವಿ ಪ್ರಕರಣ: ಏಳು ಮಂದಿಯನ್ನ ಅಮಾನತು ಮಾಡಿ ಎಂದ ಸಂತ್ರಸ್ತೆ

Published : Jan 11, 2023, 12:27 PM IST

ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್‌ ಕುಮಾರ್‌ ಮುಂದೆ ಒಬ್ಬರಲ್ಲ ಏಳು ಮಂದಿಯನ್ನ ಅಮಾನತು ಮಾಡಿ ಎಂದು ಸಂತ್ರಸ್ತೆ ಮನವಿ ಮಾಡಿದ್ದಾರೆ.
 

ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈ ಕುರಿತು ಸಂತ್ರಸ್ತೆ ಮಾತನಾಡಿದ್ದು, ಎಸ್.ಐ.ಆರ್'ಗೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ಇಷ್ಟು ದಿನ ಶಿಕ್ಷೆ ಕೊಡದಿದ್ದಕ್ಕೆ ಪದೇ ಪದೇ ಅಪರಾಧ ಮಾಡ್ತಿದ್ದ. ಈಗಲಾದ್ರೂ ಶಿಕ್ಷೆ ನೀಡಿದ್ರೆ ನನ್ನಂಥವರಿಗೆ ಆಗುವ ಅನ್ಯಾಯ ತಪ್ಪುತ್ತೆ ಎಂದು ತಿಳಿಸಿದ್ದಾರೆ. ಕಳ್ಳರಂತೆ ಮನೆಗೆ ಬಂದು ಅಮಾನುಷವಾಗಿ ಎಳೆದುಕೊಂಡು ಹೋದ್ರು. ಕಾರಿನಲ್ಲಿ ಬೈದು ನಿಂದಿಸಿದ್ರು. ಸಾಕ್ಷಿ ಕೊಟ್ಟರು ಐಪಿಎಸ್‌ ರವಿ ಅದನ್ನು ಮುಖದ ಮೇಲೆ ಎಸೆದರು. ಇವರುಗಳ ಮೇಲೆ ಕ್ರಮ ಆದಾಗ ಕಾನೂನು ಇದೆ ಎಂಬ ನಂಬಿಕೆ ಬರುತ್ತೆ ಎಂದು ಸುವರ್ಣ ನ್ಯೂಸ್‌ಗೆ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ ...

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more