ಅಲಯನ್ಸ್‌ ವಿವಿ ಆಸ್ತಿ ವಿವಾದ: ಆರೋಪಿ ಸುಧೀರ್ ಅಂಗೂರ್ ಮೇಲೆ ಮತ್ತೊಂದು FIR

ಅಲಯನ್ಸ್‌ ವಿವಿ ಆಸ್ತಿ ವಿವಾದ: ಆರೋಪಿ ಸುಧೀರ್ ಅಂಗೂರ್ ಮೇಲೆ ಮತ್ತೊಂದು FIR

Published : Oct 27, 2020, 12:59 PM ISTUpdated : Oct 27, 2020, 01:04 PM IST

ಅಲಯನ್ಸ್ ವಿವಿ ಕೋಟಿ ಕೋಟಿ ಆಸ್ತಿ ಲೂಟಿಗೆ ಷಡ್ಯಂತ್ರ ಮುಂದುವರೆದಿದೆ. ಸಾವಿರಾರು ಕೋಟಿ ಆಸ್ತಿಗಾಗಿ ಅಣ್ಣ ತಮ್ಮರ ನಡುವೆ ಕಿತ್ತಾಟ ಶುರುವಾಗಿದೆ. 

ಬೆಂಗಳೂರು (ಅ. 27): ಅಲಯನ್ಸ್ ವಿವಿ ಕೋಟಿ ಕೋಟಿ ಆಸ್ತಿ ಲೂಟಿಗೆ ಷಡ್ಯಂತ್ರ ಮುಂದುವರೆದಿದೆ. ಸಾವಿರಾರು ಕೋಟಿ ಆಸ್ತಿಗಾಗಿ ಅಣ್ಣ ತಮ್ಮರ ನಡುವೆ ಕಿತ್ತಾಟ ಶುರುವಾಗಿದೆ. 

ಅಲಯನ್ಸ್ ವಿವಿ ಕುಲಪತಿ ಅಯ್ಯಪ್ಪ ದೊರೆ ಅವರನ್ನು 2019ರ ಅ.15ರಂದು ರಾತ್ರಿ ಅವರ ಮನೆಯ ಬಳಿಯೇ ಮಾರಕಾಸಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಆರ್‌.ಟಿ ನಗರ ಠಾಣೆ ಪೊಲೀಸರು ಆರೋಪಿ ಸೂರಜ್‌ ಸಿಂಗ್‌ ಹಾಗೂ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ಸುಧೀರ್‌ ಅಂಗೂರ್‌ ಮತ್ತಿತರರನ್ನು ಬಂಧಿಸಿದ್ದರು. ಇದೀಗ ಸುಧೀರ್ ಅಂಗೂರ್ ಮೇಲೆ ಮತ್ತೊಂದು FIR ದಾಖಲಾಗಿದೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!