ರಾಯಚೂರಿನಲ್ಲಿ ಭೀಕರ ಅಪಘಾತ: ಕಾರ್-ಬೈಕ್‌ ಮಧ್ಯೆ ಡಿಕ್ಕಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ರಾಯಚೂರಿನಲ್ಲಿ ಭೀಕರ ಅಪಘಾತ: ಕಾರ್-ಬೈಕ್‌ ಮಧ್ಯೆ ಡಿಕ್ಕಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : May 24, 2023, 07:55 PM IST

ರಾಯಚೂರಿನ ಸಿರಿವಾರ ಪಟ್ಟಣದಲ್ಲಿ ಭೀಕರವಾಗಿ ರಸ್ತೆ ಅಪಘಾತ ನಡೆದ ವೀಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈಗ ವೈರಲ್‌ ಆಗುತ್ತಿದೆ.

ರಾಯಚೂರು (ಮೇ 24): ರಾಯಚೂರಿನಲ್ಲಿ ಭೀಕರವಾಗಿ ರಸ್ತೆ ಅಪಘಾತ ನಡೆದ ವೀಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈಗ ದೇಶಾದ್ಯಂತ ವೈರಲ್‌ ಆಗುತ್ತಿದೆ. ಈ ಘಟನೆಯಲ್ಲಿ ಬೈಕ್‌ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಕೆಲವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ರಾಯಚೂರು ಜಿಲ್ಲೆಯ ಸಿರಿವಾರ ಪಟ್ಟಣದ ಹೊರ ವಲಯದಲ್ಲಿ ನಡೆದಿರುವ ಅಪಘಾತದಲ್ಲಿ ಫಾರ್ಚೂನರ್ ಕಾರು ಮತ್ತು ಬೈಕ್‌ಗಳ ಮಧ್ಯೆ ಡಿಕ್ಕಿಯಾಗಿದೆ. ಅಪಘಾತದ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಿರವಾರ ಪಟ್ಟಣ ಹೊರವಲಯದಲ್ಲಿ ಘಟನೆ ನಡೆದಿದ್ದುಮ 3 ಬೈಕ್ ಮತ್ತು 1 ಟಾಟಾ ಎಸಿ (ಗೂಡ್ಸ್‌ ಆಟೋ) ಗಾಡಿಗೆ ಡಿಕ್ಕಿ ಹೊಡೆದಿದೆ. ಒಬ್ಬ ಬೈಕ್‌ ಸವಾರ ಸಾವನ್ನಪ್ಪಿದ್ದು, ಉಳಿದವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. 

ಭೀಕರ ಅಪಘಾತ ನಡೆದ ಕೂಡಲೇ ಜನರು ಹಲ್ಲೆ ಮಾಡುವ ಭಯದಿಂದ ಕಾರಿನ ಚಾಲಕ ಘಟನೆ ನಡೆದ ಸ್ಥಳದಲ್ಲಿಯೇ ಕಾರನ್ನು ಬಿಟ್ಟು ಪರಾರಿ ಆಗಿದ್ದಾರೆ. ಸದ್ಯ ಎಲ್ಲೆಡೆ ಭೀಕರ ಆಕ್ಸಿಡೆಂಟ್ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಘಟನೆ ಕುರಿತಂತೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more