ಡ್ರಗ್ ಕೇಸ್‌ : ಕೈಮುಗಿದು ಕಣ್ಣೀರಿಟ್ಟ ಅನುಶ್ರೀ,  ಕಾರಣ ಇಷ್ಟೇ..!

ಡ್ರಗ್ ಕೇಸ್‌ : ಕೈಮುಗಿದು ಕಣ್ಣೀರಿಟ್ಟ ಅನುಶ್ರೀ, ಕಾರಣ ಇಷ್ಟೇ..!

Suvarna News   | Asianet News
Published : Oct 02, 2020, 01:53 PM ISTUpdated : Oct 02, 2020, 02:01 PM IST

ಡ್ರಗ್ ಕೇಸ್‌ ಬಗ್ಗೆ ಮೊದಲ ಬಾರಿಗೆ ನಿರೂಪಕಿ ಅನುಶ್ರೀ ಮಾತನಾಡಿದ್ದಾರೆ. ಕೈ ಮುಗಿದು, ಕಣ್ಣೀರಿಟ್ಟಿದ್ದಾರೆ. ' ನಾನು ವಿಚಾರಣೆಗೆ ಹಾಜರಾಗಿದ್ದೇನೆ ಎಂದ ಮಾತ್ರಕ್ಕೆ ನಾನು ಅಪರಾಧಿಯಲ್ಲ. ಕನ್ನಡಿಗರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ, ನಂಬಿಕೆಗೆ ನಾನು ಎಂದಿಗೂ ಮೋಸ ಮಾಡುವುದಿಲ್ಲ. ಎಂದಿದ್ಧಾರೆ. 
 

ಬೆಂಗಳೂರು (ಅ. 02): ಡ್ರಗ್ ಕೇಸ್‌ ಬಗ್ಗೆ ಮೊದಲ ಬಾರಿಗೆ ನಿರೂಪಕಿ ಅನುಶ್ರೀ ಮಾತನಾಡಿದ್ದಾರೆ. ಕೈ ಮುಗಿದು, ಕಣ್ಣೀರಿಟ್ಟಿದ್ದಾರೆ. 'ನಾನು ವಿಚಾರಣೆಗೆ ಹಾಜರಾಗಿದ್ದೇನೆ ಎಂದ ಮಾತ್ರಕ್ಕೆ ನಾನು ಅಪರಾಧಿಯಲ್ಲ. ಕನ್ನಡಿಗರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ, ನಂಬಿಕೆಗೆ ನಾನು ಎಂದಿಗೂ ಮೋಸ ಮಾಡುವುದಿಲ್ಲ. ನಾನು ತಪ್ಪು ಮಾಡಿಲ್ಲ, ಮುಂದೆ ಮಾಡೋದು ಇಲ್ಲ' ಎಂದಿದ್ಧಾರೆ. 

ಈ ಬಗ್ಗೆ ಸುವರ್ಣ ನ್ಯೂಸ್ ಜತೆ ಅನುಶ್ರೀ ಮಾತನಾಡಿ, 'ನಾನು ದಿನನಿತ್ಯ ಎಷ್ಟೋ ಜನರನ್ನು ಭೇಟಿ ಮಾಡುತ್ತಿರುತ್ತೇನೆ. ಸ್ಟೇಜ್ ಪರ್ಫಾಮೆನ್ಸ್ ಕೊಡುತ್ತೇನೆ. ಸೆಲ್ಫಿ ತೆಗೆದುಕೊಳ್ಳುತ್ತಿರುತ್ತಾರೆ. ಆದರೆ 12 ವರ್ಷದ ಹಿಂದಿನ ವಿಚಾರ ಈ ರೀತಿ ತಿರುವು ಪಡೆಯುತ್ತದೆ ಎಂದು ಭಾವಿಸಿರಲಿಲ್ಲ' ಎಂದು ಭಾವುಕರಾದರು. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!