ಡ್ರಗ್ ಕೇಸ್‌ : ಕೈಮುಗಿದು ಕಣ್ಣೀರಿಟ್ಟ ಅನುಶ್ರೀ,  ಕಾರಣ ಇಷ್ಟೇ..!

ಡ್ರಗ್ ಕೇಸ್‌ : ಕೈಮುಗಿದು ಕಣ್ಣೀರಿಟ್ಟ ಅನುಶ್ರೀ, ಕಾರಣ ಇಷ್ಟೇ..!

Suvarna News   | Asianet News
Published : Oct 02, 2020, 01:53 PM ISTUpdated : Oct 02, 2020, 02:01 PM IST

ಡ್ರಗ್ ಕೇಸ್‌ ಬಗ್ಗೆ ಮೊದಲ ಬಾರಿಗೆ ನಿರೂಪಕಿ ಅನುಶ್ರೀ ಮಾತನಾಡಿದ್ದಾರೆ. ಕೈ ಮುಗಿದು, ಕಣ್ಣೀರಿಟ್ಟಿದ್ದಾರೆ. ' ನಾನು ವಿಚಾರಣೆಗೆ ಹಾಜರಾಗಿದ್ದೇನೆ ಎಂದ ಮಾತ್ರಕ್ಕೆ ನಾನು ಅಪರಾಧಿಯಲ್ಲ. ಕನ್ನಡಿಗರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ, ನಂಬಿಕೆಗೆ ನಾನು ಎಂದಿಗೂ ಮೋಸ ಮಾಡುವುದಿಲ್ಲ. ಎಂದಿದ್ಧಾರೆ. 
 

ಬೆಂಗಳೂರು (ಅ. 02): ಡ್ರಗ್ ಕೇಸ್‌ ಬಗ್ಗೆ ಮೊದಲ ಬಾರಿಗೆ ನಿರೂಪಕಿ ಅನುಶ್ರೀ ಮಾತನಾಡಿದ್ದಾರೆ. ಕೈ ಮುಗಿದು, ಕಣ್ಣೀರಿಟ್ಟಿದ್ದಾರೆ. 'ನಾನು ವಿಚಾರಣೆಗೆ ಹಾಜರಾಗಿದ್ದೇನೆ ಎಂದ ಮಾತ್ರಕ್ಕೆ ನಾನು ಅಪರಾಧಿಯಲ್ಲ. ಕನ್ನಡಿಗರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ, ನಂಬಿಕೆಗೆ ನಾನು ಎಂದಿಗೂ ಮೋಸ ಮಾಡುವುದಿಲ್ಲ. ನಾನು ತಪ್ಪು ಮಾಡಿಲ್ಲ, ಮುಂದೆ ಮಾಡೋದು ಇಲ್ಲ' ಎಂದಿದ್ಧಾರೆ. 

ಈ ಬಗ್ಗೆ ಸುವರ್ಣ ನ್ಯೂಸ್ ಜತೆ ಅನುಶ್ರೀ ಮಾತನಾಡಿ, 'ನಾನು ದಿನನಿತ್ಯ ಎಷ್ಟೋ ಜನರನ್ನು ಭೇಟಿ ಮಾಡುತ್ತಿರುತ್ತೇನೆ. ಸ್ಟೇಜ್ ಪರ್ಫಾಮೆನ್ಸ್ ಕೊಡುತ್ತೇನೆ. ಸೆಲ್ಫಿ ತೆಗೆದುಕೊಳ್ಳುತ್ತಿರುತ್ತಾರೆ. ಆದರೆ 12 ವರ್ಷದ ಹಿಂದಿನ ವಿಚಾರ ಈ ರೀತಿ ತಿರುವು ಪಡೆಯುತ್ತದೆ ಎಂದು ಭಾವಿಸಿರಲಿಲ್ಲ' ಎಂದು ಭಾವುಕರಾದರು. 

 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!