ಡ್ರಗ್ ಕೇಸ್‌ : ಕೈಮುಗಿದು ಕಣ್ಣೀರಿಟ್ಟ ಅನುಶ್ರೀ,  ಕಾರಣ ಇಷ್ಟೇ..!

ಡ್ರಗ್ ಕೇಸ್‌ : ಕೈಮುಗಿದು ಕಣ್ಣೀರಿಟ್ಟ ಅನುಶ್ರೀ, ಕಾರಣ ಇಷ್ಟೇ..!

Suvarna News   | Asianet News
Published : Oct 02, 2020, 01:53 PM ISTUpdated : Oct 02, 2020, 02:01 PM IST

ಡ್ರಗ್ ಕೇಸ್‌ ಬಗ್ಗೆ ಮೊದಲ ಬಾರಿಗೆ ನಿರೂಪಕಿ ಅನುಶ್ರೀ ಮಾತನಾಡಿದ್ದಾರೆ. ಕೈ ಮುಗಿದು, ಕಣ್ಣೀರಿಟ್ಟಿದ್ದಾರೆ. ' ನಾನು ವಿಚಾರಣೆಗೆ ಹಾಜರಾಗಿದ್ದೇನೆ ಎಂದ ಮಾತ್ರಕ್ಕೆ ನಾನು ಅಪರಾಧಿಯಲ್ಲ. ಕನ್ನಡಿಗರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ, ನಂಬಿಕೆಗೆ ನಾನು ಎಂದಿಗೂ ಮೋಸ ಮಾಡುವುದಿಲ್ಲ. ಎಂದಿದ್ಧಾರೆ. 
 

ಬೆಂಗಳೂರು (ಅ. 02): ಡ್ರಗ್ ಕೇಸ್‌ ಬಗ್ಗೆ ಮೊದಲ ಬಾರಿಗೆ ನಿರೂಪಕಿ ಅನುಶ್ರೀ ಮಾತನಾಡಿದ್ದಾರೆ. ಕೈ ಮುಗಿದು, ಕಣ್ಣೀರಿಟ್ಟಿದ್ದಾರೆ. 'ನಾನು ವಿಚಾರಣೆಗೆ ಹಾಜರಾಗಿದ್ದೇನೆ ಎಂದ ಮಾತ್ರಕ್ಕೆ ನಾನು ಅಪರಾಧಿಯಲ್ಲ. ಕನ್ನಡಿಗರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ, ನಂಬಿಕೆಗೆ ನಾನು ಎಂದಿಗೂ ಮೋಸ ಮಾಡುವುದಿಲ್ಲ. ನಾನು ತಪ್ಪು ಮಾಡಿಲ್ಲ, ಮುಂದೆ ಮಾಡೋದು ಇಲ್ಲ' ಎಂದಿದ್ಧಾರೆ. 

ಈ ಬಗ್ಗೆ ಸುವರ್ಣ ನ್ಯೂಸ್ ಜತೆ ಅನುಶ್ರೀ ಮಾತನಾಡಿ, 'ನಾನು ದಿನನಿತ್ಯ ಎಷ್ಟೋ ಜನರನ್ನು ಭೇಟಿ ಮಾಡುತ್ತಿರುತ್ತೇನೆ. ಸ್ಟೇಜ್ ಪರ್ಫಾಮೆನ್ಸ್ ಕೊಡುತ್ತೇನೆ. ಸೆಲ್ಫಿ ತೆಗೆದುಕೊಳ್ಳುತ್ತಿರುತ್ತಾರೆ. ಆದರೆ 12 ವರ್ಷದ ಹಿಂದಿನ ವಿಚಾರ ಈ ರೀತಿ ತಿರುವು ಪಡೆಯುತ್ತದೆ ಎಂದು ಭಾವಿಸಿರಲಿಲ್ಲ' ಎಂದು ಭಾವುಕರಾದರು. 

 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ