Kolar: ಅಂಗನವಾಡಿ ಕಾರ್ಯಕರ್ತೆಯಿಂದ ರಾಕ್ಷಸಿ ಕೃತ್ಯ: ಮಗುವಿಗೆ ಬೆಂಕಿಯಿಂದ ಸುಟ್ಟ ಸಹಾಯಕಿ!

Kolar: ಅಂಗನವಾಡಿ ಕಾರ್ಯಕರ್ತೆಯಿಂದ ರಾಕ್ಷಸಿ ಕೃತ್ಯ: ಮಗುವಿಗೆ ಬೆಂಕಿಯಿಂದ ಸುಟ್ಟ ಸಹಾಯಕಿ!

Published : Oct 20, 2024, 08:53 AM IST

ತಾಲ್ಲೂಕಿನ ಸಂತೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿಡಘಟ್ಟ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಕಿರುಕುಳ ನೀಡಿ ಬೆಂಕಿಯಿಂದ ಸುಟ್ಟಿರುವ ಅಮಾನವೀಯ ಕೃತ್ಯ ನಡೆದಿದೆ. 

ಮಾಲೂರು (ಅ.20): ಜಿಲ್ಲೆಯ ಮಗುವಿಗೆ ಅಂಗನವಾಡಿ ಸಹಾಯಕಿ ರಾಕ್ಷಸಿಯಂತೆ ಬೆಂಕಿಯಿಂದ ಸುಟ್ಟಿರುವ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಸಂತೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿಡಘಟ್ಟ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಕಿರುಕುಳ ನೀಡಿ ಬೆಂಕಿಯಿಂದ ಸುಟ್ಟಿರುವ ಅಮಾನವೀಯ ಕೃತ್ಯ ನಡೆದಿದೆ. ಅಂಗನವಾಡಿ ಸಹಾಯಕಿ ಶ್ರೀದೇವಿ ಪ್ರಪಂಚದ ಅರಿವೇ ಇಲ್ಲದ ಮುಗ್ಧ ಮಗುವಿಗೆ ಬೆಂಕಿಯಿಂದ ಸುಡುವ ಮೂಲಕ ರಾಕ್ಷಸಿಯಂತೆ ವರ್ತಿಸಿದ್ದಾರೆ. ನಿಡಘಟ್ಟ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ 17ಕ್ಕೂ ಹೆಚ್ಚು ಮಕ್ಕಳನ್ನ ಪೋಷಣೆ ಮಾಡುತ್ತಿದ್ದು ಮುನಿರಾಜು ಹಾಗೂ ಮುನಿಯಮ್ಮ ಅವರ ನಾಲ್ಕು ವರ್ಷದ ಹೆಣ್ಣು ಮಗುವಿನ ಕೈ ಮತ್ತು ಕುತ್ತಿಗೆ ಎದೆಯ ಭಾಗದಲ್ಲಿ ಬೆಂಕಿಯಿಂದ ಸುಟ್ಟ ಗಾಯಗಳಾಗಿದ್ದು ಅಂಗನವಾಡಿ ಸಹಾಯಕಿ ರಾಕ್ಷಸಿಯಂತೆ ವರ್ತಿಸಿ ಅಮಾನವೀಯ ಕೃತ್ಯವನ್ನು ಎಸಗಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more