Kolar: ಅಂಗನವಾಡಿ ಕಾರ್ಯಕರ್ತೆಯಿಂದ ರಾಕ್ಷಸಿ ಕೃತ್ಯ: ಮಗುವಿಗೆ ಬೆಂಕಿಯಿಂದ ಸುಟ್ಟ ಸಹಾಯಕಿ!

Kolar: ಅಂಗನವಾಡಿ ಕಾರ್ಯಕರ್ತೆಯಿಂದ ರಾಕ್ಷಸಿ ಕೃತ್ಯ: ಮಗುವಿಗೆ ಬೆಂಕಿಯಿಂದ ಸುಟ್ಟ ಸಹಾಯಕಿ!

Published : Oct 20, 2024, 08:53 AM IST

ತಾಲ್ಲೂಕಿನ ಸಂತೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿಡಘಟ್ಟ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಕಿರುಕುಳ ನೀಡಿ ಬೆಂಕಿಯಿಂದ ಸುಟ್ಟಿರುವ ಅಮಾನವೀಯ ಕೃತ್ಯ ನಡೆದಿದೆ. 

ಮಾಲೂರು (ಅ.20): ಜಿಲ್ಲೆಯ ಮಗುವಿಗೆ ಅಂಗನವಾಡಿ ಸಹಾಯಕಿ ರಾಕ್ಷಸಿಯಂತೆ ಬೆಂಕಿಯಿಂದ ಸುಟ್ಟಿರುವ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಸಂತೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿಡಘಟ್ಟ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಕಿರುಕುಳ ನೀಡಿ ಬೆಂಕಿಯಿಂದ ಸುಟ್ಟಿರುವ ಅಮಾನವೀಯ ಕೃತ್ಯ ನಡೆದಿದೆ. ಅಂಗನವಾಡಿ ಸಹಾಯಕಿ ಶ್ರೀದೇವಿ ಪ್ರಪಂಚದ ಅರಿವೇ ಇಲ್ಲದ ಮುಗ್ಧ ಮಗುವಿಗೆ ಬೆಂಕಿಯಿಂದ ಸುಡುವ ಮೂಲಕ ರಾಕ್ಷಸಿಯಂತೆ ವರ್ತಿಸಿದ್ದಾರೆ. ನಿಡಘಟ್ಟ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ 17ಕ್ಕೂ ಹೆಚ್ಚು ಮಕ್ಕಳನ್ನ ಪೋಷಣೆ ಮಾಡುತ್ತಿದ್ದು ಮುನಿರಾಜು ಹಾಗೂ ಮುನಿಯಮ್ಮ ಅವರ ನಾಲ್ಕು ವರ್ಷದ ಹೆಣ್ಣು ಮಗುವಿನ ಕೈ ಮತ್ತು ಕುತ್ತಿಗೆ ಎದೆಯ ಭಾಗದಲ್ಲಿ ಬೆಂಕಿಯಿಂದ ಸುಟ್ಟ ಗಾಯಗಳಾಗಿದ್ದು ಅಂಗನವಾಡಿ ಸಹಾಯಕಿ ರಾಕ್ಷಸಿಯಂತೆ ವರ್ತಿಸಿ ಅಮಾನವೀಯ ಕೃತ್ಯವನ್ನು ಎಸಗಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more