Animal Cruelty : ಬೆಂಗಳೂರು,  ಸಾಕಿದ ನಾಯಿಗೆ ಪ್ರತಿದಿನ ಟಾರ್ಚರ್ ಕೊಡ್ತಿದ್ದ ವಿಕೃತ ಸೆರೆ

Animal Cruelty : ಬೆಂಗಳೂರು,  ಸಾಕಿದ ನಾಯಿಗೆ ಪ್ರತಿದಿನ ಟಾರ್ಚರ್ ಕೊಡ್ತಿದ್ದ ವಿಕೃತ ಸೆರೆ

Published : Apr 04, 2022, 11:23 PM IST

* ಪ್ರತಿ ದಿನ ಶ್ವಾನಕ್ಕೆ ಚಿತ್ರ ಹಿಂಸೆ ಕೊಡುತ್ತಿದ್ದ
* ವಾಕಿಂಗ್ ಕರೆದುಕೊಂಡು ಬಂದು ಹಲ್ಲೆ ಮಾಡುತ್ತಿದ್ದ
* ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು

ಬೆಂಗಳೂರು(ಏ. 04)  ಸಾಕು ಪ್ರಾಣಿ ನಾಯಿ (Dog) ಅಂದ್ರೆ ಯಾರಿಗೆ ಇಷ್ಟ ಇರೋದಿಲ್ಲಾ ಹೇಳಿ ಆದ್ರೆ ಇಲ್ಲೊಬ್ಬ ತನ್ನ ಮನೆಯ ನಾಯಿಗೆ ಪ್ರತಿ ನಿತ್ಯ ಚಿತ್ರ ಹಿಂಸೆ ( Torture) ನೀಡುತ್ತಿದ್ದ.. ಚಂದ್ರಾಲೇಔಟ್ (Bengaluru Police) ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪ್ರತಿ ನಿತ್ಯ ಮನೆಯಲ್ಲಿ ಸಾಕಿದ ನಾಯಿಗೆ ಮಾಲೀಕನಿಂದ ಕಿರುಕುಳಕೊಡುತ್ತಿದ್ದ. 35 ವರ್ಷದ ಸುಬ್ರಮಣ್ಯ ತನ್ನ ಮನೆಯಲ್ಲಿ ಲ್ಯಾಬ್ರೋಡರ್ ಜಾತಿ ನಾಯಿಯನ್ನ ಸಾಕಿದ್ದ ಆದ್ರೆ ಆ ನಾಯಿಯನ್ನ ವಾಕಿಂಗ್ ಕರೆದುಕೊಂಡು ಹೋಗುವಾಗ ಮನಸ್ಸೊ ಇಚ್ಚೆ ಹಲ್ಲೆ ನಡೆಸುತ್ತಿದ್ದ.

ಗರ್ಭಿಣಿ ಮೇಕೆ ಮೇಲೆ ಗ್ಯಾಂಗ್ ರೇಪ್..ಕೊಂದೇ ಬಿಟ್ಟ ಪಾಪಿಗಳು

ಇನ್ನು ತನ್ನ ನಾಯಿ ಕಚ್ಚದಂತೆ ಬಾಯಿಗೆ ಮುಖವಾಡ ಹಾಕಿದ್ದ. ವಾಕಿಂಗ್ ಕರೆ ತಂದು ರಸ್ತೆಯಲ್ಲಿ ಪ್ಲಾಸ್ಟಿಕ್ ಪೈಪ್ ನಿಂದ ಹಲ್ಲೆ ಮಾಡುತ್ತಿದ್ದ.. ಒಂದು ದಿನವಾಗಿದ್ರೆ ಯಾರೂ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ ಆದ್ರೆ ಪ್ರತಿನಿತ್ಯ ನಾಯಿಗೆ ಹಲ್ಲೆ ಮಾಡುತ್ತಿದ್ದ ಮಾಲೀಕ.. ಹೀಗಾಗಿ ನಾಯಿಗೆ ಚಿತ್ರಹಿಂಸೆ ನೀಡುತ್ತಿದ್ದನ್ನ ಸ್ಥಳೀಯರು ಮೊಬೈಲ್ ನಲ್ಲಿ ವಿಡಿಯೋ ಸೆರೆ ಹಿಡಿದಿದ್ದಾರೆ.  ಘಟನೆ ಸಂಬಂಧ ಚಂದ್ರಾ ಲೇಔಟ್ ಸಬ್ ಇನ್ಸ್ಪೆಕ್ಟರ್ ಗೆ ಮಾಹಿತಿ ನೀಡಿದ್ದಾರೆ.. ಕೂಡಲೆ ದೂರು ದಾಖಲಿಸಿಕೊಂಡು ಆರೋಪಿಯನ್ನ ವಶಕ್ಕೆ ಪಡೆದ ಸಬ್ ಇನ್ಸ್ಪೆಕ್ಟರ್ ಅನಿತಲಕ್ಷ್ಮಿ ಗಾಯಗೊಂಡಿದ್ದ ನಾಯಿಯನ್ನ ಚಿಕಿತ್ಸೆ ಕೊಡಿಸಿ ಪ್ರಾಣಿ  ದಯಾಸಂಘಟಕ್ಕೆ ಒಪ್ಪಿಸಿದ್ದಾರೆ.  ಪೊಲೀಸರ ಕಾರ್ಯಕ್ಕೆ ಶ್ಳಾಘನೆ ವ್ಯಕ್ತವಾಗಿದೆ......

 

 

 

 


 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more