Feb 8, 2021, 8:45 PM IST
ಬೆಳಗಾವಿ (ಫೆ. 08) ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ. ಬೆಳಗಾವಿ, ಕಾರವಾರ ನಮ್ಮದು ಎಂದು ಘೋಷಣೆ ಕೂಗಿದ್ದಾರೆ.
ಸವದಿ ಠಕ್ಕರ್..ಮುಂಬೈ ನಮ್ಮದು ಎಂದ ಡಿಸಿಎಂ
ಹುತಾತ್ಮ ದಿನಾಚರಣೆ ಹೆಸರಿನಲ್ಲಿ ಕನ್ನಡಿಗರನ್ನು ಕೆರಳಿಸುವ ರೀತಿಯಲ್ಲಿ ಮಾತನಾಡಿದ್ದಾರೆ, ಘೋಷಣೆ ಕೂಗಿದ್ದಾರೆ.