Rameswaram Cafe blast: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಹಿಂದೂ ಯುವಕರನ್ನು ಸಿಲುಕಿಸೋ ಯತ್ನ ಎಂದ ಆರಗ ಜ್ಞಾನೇಂದ್ರ

Rameswaram Cafe blast: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಹಿಂದೂ ಯುವಕರನ್ನು ಸಿಲುಕಿಸೋ ಯತ್ನ ಎಂದ ಆರಗ ಜ್ಞಾನೇಂದ್ರ

Published : Apr 06, 2024, 01:01 PM IST

ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಗಂಭೀರ ಆರೋಪ
ಬಿಜೆಪಿ ಕಾರ್ಯಕರ್ತನನ್ನು ಸಾಕ್ಷಿಯಾಗಿ ಪರಿಗಣಿಸಿದ್ದಾರೆ
‘BJP ಕಾರ್ಯಕರ್ತ ಮೊಬೈಲ್ ಖರೀದಿಗೆ ಐಡಿ ನೀಡಿದ್ದ’
ಈ ಐಡಿ ಬಳಸಿ ಉಗ್ರರು ನಕಲಿ ಖಾತೆ ತೆರೆದಿದ್ದಾರೆ- ಆರಗ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ(Rameswaram Cafe blast) ಪ್ರಕರಣದಲ್ಲಿ ಹಿಂದೂ ಯುವಕರನ್ನು ಸಿಲುಕಿಸೋ ಯತ್ನ ನಡೆಯುತ್ತಿದೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ(Araga Jnanendra) ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ(BJP) ಕಾರ್ಯಕರ್ತನನ್ನು ಸಾಕ್ಷಿಯಾಗಿ ಪರಿಗಣಿಸಿದ್ದಾರೆ. BJP ಕಾರ್ಯಕರ್ತ ಮೊಬೈಲ್ ಖರೀದಿಗೆ ಐಡಿ ನೀಡಿದ್ದಾನೆ. ಈ ಐಡಿ ಬಳಸಿ ಉಗ್ರರು (Terrorists)ನಕಲಿ ಖಾತೆ ತೆರೆದಿದ್ದಾರೆ ಎಂದು ಆರೋಪ ಮಾಡಿದ್ದಾರೆ. 8 ಹಿಂದೂ ಯುವಕರ ಐಡಿಯನ್ನು ಉಗ್ರರು ಬಳಸಿದ್ದಾರೆ. NIA 8 ಯುವಕರನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ . ಉಗ್ರರು ತೀರ್ಥಹಳ್ಳಿಯಲ್ಲಿ ಭಯಾನಕತೆ  ಸೃಷ್ಟಿ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ನನ್ನು NIA ಸಾಕ್ಷಿಯಾನ್ನಾಗಿಸಿದೆ ಎಂದು ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  KS Eshwarappa: ಮೋದಿ ಭಾವಚಿತ್ರಕ್ಕಾಗಿ ಕೋರ್ಟ್ ಮೊರೆ ಹೋದ ಈಶ್ವರಪ್ಪ! ಮುಂಜಾಗ್ರತ ಕ್ರಮವಾಗಿ ಕೆವಿಯಟ್ ಸಲ್ಲಿಕೆ

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more