ಹಾಡಹಗಲೇ ಶಸ್ತ್ರಸಜ್ಜಿತ ದರೋಡೆಕೋರರಿಂದ ಚಿನ್ನದಂಗಡಿಗೆ ನುಗ್ಗಿ ದರೋಡೆ: ಮಾಲೀಕನ ಮೇಲೆ ಗುಂಡಿನ ದಾಳಿ

ಹಾಡಹಗಲೇ ಶಸ್ತ್ರಸಜ್ಜಿತ ದರೋಡೆಕೋರರಿಂದ ಚಿನ್ನದಂಗಡಿಗೆ ನುಗ್ಗಿ ದರೋಡೆ: ಮಾಲೀಕನ ಮೇಲೆ ಗುಂಡಿನ ದಾಳಿ

Published : Jul 06, 2022, 11:25 AM IST

ಬಿಹಾರದ ಹಾಜಿಪುರದಲ್ಲಿ ಹಾಡಹಗಲೇ ಚಿನ್ನದ ಅಂಗಡಿಗೆ ಶಸ್ತ್ರಸಜ್ಜಿತ ದರೋಡೆಕೋರರು ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ಕೆಜಿಗಟ್ಟಲೇ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ. 

ಬಿಹಾರ: ಮೊದಲೆಲ್ಲಾ ಕಳ್ಳರು ರಾತ್ರಿಗಳಲ್ಲಿ ಅಂಗಡಿಗೆ ನುಗ್ಗಿ ದರೋಡೆ ಮಾಡಿ ಚಿನ್ನಾಭರಣದೊಂದಿಗೆ ಪರಾರಿಯಾಗುತ್ತಿದ್ದರು. ಆದರೆ ಬಿಹಾರದ ಹಾಜಿಪುರದಲ್ಲಿ ಹಾಡಹಗಲೇ ಚಿನ್ನದ ಅಂಗಡಿಗೆ ಶಸ್ತ್ರಸಜ್ಜಿತ ದರೋಡೆಕೋರರು ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ಕೆಜಿಗಟ್ಟಲೇ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ.  ಜೂನ್‌ 22ರ ರಾತ್ರಿ ಎಂಟು ಗಂಟೆ ಸುಮಾರಿಗೆ ಈ ಅನಾಹುತ ನಡೆದಿದೆ. ಚಿನ್ನದ ಅಂಗಡಿಗೆ ನುಗ್ಗಿದ ಮೂರು ನಾಲ್ಕು ಜನ ದರೋಡೆಕೋರರು ಮೊದಲಿಗೆ ಅಂಗಡಿಯಲ್ಲಿದ್ದ ಗ್ರಾಹಕರಿಗೆ ಕಿರುಕುಳ ನೀಡಲು ಶುರು ಮಾಡಿದ್ದಾರೆ. ಕುಳಿತಿದ್ದ ಗ್ರಾಹಕರಿಗೆ ಥಳಿಸಿ ಹಲ್ಲೆ ನಡೆಸಿದ್ದಾರೆ. ಅಂಗಡಿಯ ಮಾಲೀಕ ಸುನೀಲ್ ಪ್ರಿಯದರ್ಶಿನಿ ಈ ಲೂಟಿ ಪ್ರಯತ್ನವನ್ನು ವಿರೋಧಿಸಿದಾಗ ಅವರ ಮೇಲೆಯೂ ಭಯಾನಕವಾಗಿ ಹಲ್ಲೆ ಮಾಡಿ ಗುಂಡಿಕ್ಕಿದ್ದಾರೆ. ಹಾಜಿಪುರದ ಹೃದಯಭಾಗದಲ್ಲಿರುವ ನೀಲಂ ಜ್ಯುವೆಲ್ಲರಿಯಲ್ಲಿ ಈ ಅನಾಹುತ ನಡೆದಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more