ಹಳೆನೋಟುಗಳನ್ನು ಕೊಟ್ಟರೆ ರಾತ್ರಿ ಬೆಳಗಾಗೋದ್ರೊಳಗೆ ಕೋಟ್ಯಾಧೀಶರನ್ನಾಗಿ ಮಾಡುತ್ತಂತೆ ಈ ಗ್ಯಾಂಗ್!

ಹಳೆನೋಟುಗಳನ್ನು ಕೊಟ್ಟರೆ ರಾತ್ರಿ ಬೆಳಗಾಗೋದ್ರೊಳಗೆ ಕೋಟ್ಯಾಧೀಶರನ್ನಾಗಿ ಮಾಡುತ್ತಂತೆ ಈ ಗ್ಯಾಂಗ್!

Published : Dec 06, 2020, 12:23 PM ISTUpdated : Dec 06, 2020, 12:25 PM IST

ರಾತ್ರಿ ಬೆಳಗಾಗೋದ್ರೊಳಗೆ ಕೋಟ್ಯಾಧೀಶರನ್ನಾಗಿ ಮಾಡುತ್ತಂತೆ ಈ ಗ್ಯಾಂಗ್. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಘಟನಟ್ಟಿ ಗ್ರಾಮವೊಂದರಲ್ಲಿ ಈ ಗ್ಯಾಂಗ್ ಕೆಲಸ ಮಾಡುತ್ತಿದೆ. ಹಲವಾರು ವರ್ಷಗಳಿಂದ ಜನರನ್ನು ವಂಚಿಸಿಕೊಂಡು ಬರುತ್ತಿದೆ. ಇವರ ಬಗ್ಗೆ ಮಾಹಿತಿ ಕಲೆ ಹಾಕಿಕೊಂಡ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗೆ ಇಳಿಯಿತು. 

ಬೆಂಗಳೂರು (ಡಿ. 06): ರಾತ್ರಿ ಬೆಳಗಾಗೋದ್ರೊಳಗೆ ಕೋಟ್ಯಾಧೀಶರನ್ನಾಗಿ ಮಾಡುತ್ತಂತೆ ಈ ಗ್ಯಾಂಗ್. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಘಟನಟ್ಟಿ ಗ್ರಾಮವೊಂದರಲ್ಲಿ ಈ ಗ್ಯಾಂಗ್ ಕೆಲಸ ಮಾಡುತ್ತಿದೆ. ಹಲವಾರು ವರ್ಷಗಳಿಂದ ಜನರನ್ನು ವಂಚಿಸಿಕೊಂಡು ಬರುತ್ತಿದೆ. ಇವರ ಬಗ್ಗೆ ಮಾಹಿತಿ ಕಲೆ ಹಾಕಿಕೊಂಡ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗೆ ಇಳಿಯಿತು. ಈ ಗ್ಯಾಂಗ್‌ನ ಮುತ್ತಣ್ಣ ಎಂಬ ವ್ಯಕ್ತಿಯನ್ನು ಭೇಟಿ ಮಾಡಿ ನಾವೂ ಕೋಟ್ಯಾಧೀಶರಾಗಬೇಕೆಂಬ ಬೇಡಿಕೆ ಇಟ್ಟೆವು. ಆತ ಹಳೆಯ ನೋಟುಗಳನ್ನು ಕೊಡಿ, ನಿಮ್ಮನ್ನು ಕೋಟ್ಯಾಧೀಶರನ್ನಾಗಿ ಮಾಡುತ್ತೇವೆ ಎನ್ನುತ್ತಾನೆ. ತನ್ನ ಚಾಲಾಕಿ ಕೆಲಸ ಆರಂಭಿಸುತ್ತಾನೆ. ಹೇಗಿತ್ತು ಕಾರ್ಯಾಚರಣೆ? ನೋಡೋಣ ಬನ್ನಿ..!

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!